Hena Horuvavana Vrutthantha
(0)
Author:
Cyrus Mistry, B.R. JayaramrajePublisher:
Sahitya AkademiLanguage:
KannadaCategory:
Contemporary-fiction₹
240
₹ 199.2 (17% off)
Available
Ships within 48 Hours
Free Shipping in India on orders above Rs. 1100
ಮೂಲ ಲೇಖಕರು : ಸೈರಸ್ ಮಿಸ್ತ್ರಿ ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್ ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ. 2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ. ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ. ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Read moreAbout the Book
ಮೂಲ ಲೇಖಕರು : ಸೈರಸ್ ಮಿಸ್ತ್ರಿ
ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್
ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ.
2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ.
ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ.
ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Book Details
-
ISBN9789355484109
-
Pages243
-
Avg Reading Time8 hrs
-
Age18+ yrs
-
Country of OriginIndia
Recommended For You
Aabhas
- Author Name:
Varsha Adalja +1
- Book Type:

- Description:
आभास साहित्य अकादमी से गुजरती भाषा में पुरस्कृत अड़सार उपन्यास का हिन्दी अनुवाद है। इस कृति में कथाकार ने कुष्ठ रोगियों के पुनर्वास और इस बीमारी के साथ जुड़े सामाजिक कलंक की समस्या को उठाया है। यह प्रत्येक संवेंदनशील व्यक्ति को अंतर्मुख करनेवाली तथा जीवन्मूल्यों का अन्वेषण करने के लिए प्रेरित करने वाली कृति है। "अड़सार" का अर्थ है - 'ईश्वर की घंटी'। हर किसी के मन में ईश्वर की एक घंटी होती है। हर एक मन में सत-असत् प्रवृत्तियों का संघर्ष जारी रहता है। संवेदनशील व्यक्ति के मन में जब उस ईश्वर की घंटी की आवाज़ आती है और वह संघर्ष जब अस्तित्व को ही चुनौती देता है, तभी उस घंटी की गूंज सुनाई देती है और मनुष्य की 'मनुष्यता' ही अपनी चरमसीमा तक पहुँचती है। इस उपन्यास में मोह और विमोह के दो ध्रुवों को इस कौशल के साथ स्पर्श किया गया है कि कथाचरित्र का दारुण कष्ट और निर्मोही समाज का वास्तविक चेहरा बयाँ हो जाता है।
Agnisakshi
- Author Name:
K.K.Nair +1
- Book Type:

- Description:
Agnisakshi (meaning, With Fire As Witness) is a Malayalam novel written by Lalithambika Antharjanam. Originally serialised in Mathrubhumi Illustrated Weekly, it was published as a book by Current Books in 1976. It tells the story of a Nambudiri woman, who is drawn into the struggle for social and political emancipation but cannot easily shake off the chains of tradition that bind her. The novel was concerned with implied criticism of aspects of social structure and behaviour. Thethikutty (Devaki or Sumitarananda) is married to Unni Nambudiri of the well-known Brahmin family named Manampilly Illam. He is young, virtuous, and loving but too orthodox to be the husband of a woman with Thethikutty's views. Feeling frustrated, Thethikutty leaves him once and forever and reaches her paternal home. Unni lives the life of a piety, is branded as an eccentric and dies. Thethikutty, meanwhile, finds no peace anywhere. At last, in the Himalayas, she meets her old friend and Unni's half-sister, the sixty-year-old Mrs K.M.K. Nair (Thankam). She finds her unborn son in Mrs. Nair's son and hands over her wedding pendant to her daughter with the request to cherish it with due regard.
Bavi
- Author Name:
Ashokpuri Goswami +1
- Book Type:

- Description:
ಗುಜರಾತಿ ಕಾದಂಬರಿ ಕುವೊದ ಪ್ರಶಸ್ತಿ ವಿಜೇತ ಅನುವಾದ
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Everest
- Author Name:
Jon Krakauers +1
- Book Type:

- Description:
ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Aidu Paise VaradakshiNe
- Author Name:
Vasudhendra
- Book Type:

- Description:
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
The Hidden Hindu
- Author Name:
Akshat Gupta
- Book Type:

- Description:
इक्कीस साल का पृथ्वी एक अधेड़ और रहस्यमयी अघोरी ओम् शास्त्री की तलाश कर रहा है, जिसे पकड़कर भारत के एक सुनसान द्वीप पर अत्याधुनिक सुविधाओं के बीच भेज दिया गया | विशेषज्ञों की एक टीम ने जब उस अघोरी को नशे की दवा दी और पूछताछ के लिए सम्मोहित किया, तो उसने दावा किया कि वह सभी चार युगों-सतयुग, त्रेता, द्वापर व कलियुग–(हिंदू धर्म के अनुसार चार युग) को देख चुका है और रामायण तथा महाभारत की घटनाओं में हिस्सा ले चुका है | जीवन के बाद मृत्यु के नियम को भी बेअसर साबित करनेवाले ओम् के अविश्वसनीय अतीत से जुड़े खुलासे सभी को हैरान कर देते हैं। उस टीम को यह भी पता चला कि ओम् हर युग के दूसरे अमर लोगों की भी तलाश कर रहा है। ऐसे विचित्र रहस्य अगर सामने आ गए तो प्राचीन धारणाएँ हिल जाएँगी और भविष्य की दिशा ही बदल जाएगी। तो यह ओम् शास्त्री कौन है? उसे पकड़ा क्यों गया? पृथ्वी उसे क्यों ढूँढ़ रहा है? सवार हो जाइए ओम् शास्त्री के रहस्यों, पृथ्वी की तलाश और हिंदू पौराणिक कथाओं के रहस्यों से भरे अन्य अमर लोगों के कारनामों की इस नाव पर, और चलिए एक रोचक और रोमांचक यात्रा पर|
THE CHARIOT
- Author Name:
Raghavendra Patil +1
- Book Type:

- Description:
DESCRIPTION AWAITED
The River of Blood
- Author Name:
Indira Parthsarathy +1
- Book Type:

- Description:
The River of Blood (Kuruthippunal) was first published in Tamil in 1975. As a work of art, the novel stands testimony to the multifaceted personality of its author. The novel is based on the Keezhavenmani carnage of 1967 in which 42 Harijans were burnt to death in landlord-peasant clash. To the agrarian problem, tinged with untouchablity, Indira Parthasarthy gives a psychological dimension, which is the unique aspects of the book. Parthasarthy has beautiful highlighted the degradation in the field of politics and the corruption having assumed the way of life.
Two Letters - Du Patra - Award Winning Maithili novel
- Author Name:
Upendra Nath Jha 'Vyas'
- Book Type:

- Description:
"Two Letters" is an award-winning Maithili novel, "Du Patra," translated into English. The novel is structured around two letters, each written by a different woman to a different man. The story revolves around four characters, including the two men who receive the letters. The women, who come from different cultural backgrounds and value systems, attempt to reconcile the differences between Western and Indian cultures while grappling with their own personal tragedies. Additionally, the novel delves deeply into the inner selves and psyches of the female characters.
Two Letters - Du Patra - Award Winning Maithili novel
Upendra Nath Jha 'Vyas'
17% off₹ 130
₹ 107.9
Available
Homeland
- Author Name:
Dalpat Chauhan +1
- Book Type:

- Description:
Dalpat Chauhan's first novel Homeland (Malak in Gujarati) is set in rural northern Gujarat in pre-independence India and tells the tale of a community of Dalits who eke out an existence on the margins of an upper castr village. They belong to the Vankar caste and are considered 'Untouchables' by the upper caste villagers. Many of them because of small loans taken by them or their forefathers from the village landlords are 'bonded' for generations to them and have to provide them with free labour. Their women are sexually harassed and at times raped and murdered. Yet these Vankars are attached to their Malak and are traumatised when they are forced to leave it due to the threat of uppar caste reprisal over the relationship between a young Dalit man and upper castemarried woman. Homeland is writtten in what be termed the postcolonial narrative style, with interior monologues, interventions of the past into the present and alternative voices. The language is a judicious mix of Northern Gujarat rural dialect and standard Gujarati. This gives the novel a very authentic and contemporary edge.
Customer Reviews
Be the first to write a review...
0 out of 5
Book