Aidu Paise VaradakshiNe
(0)
₹
240
₹ 199.2 (17% off)
Available
Ships within 48 Hours
Free Shipping in India on orders above Rs. 1100
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Read moreDon’t Miss Out
- Free Delivery
- 25% off on all MRP of books
- Author-signed copy
Subscribed already? Continue to your
benefits Login
You pay ₹999/Year
You will be auto-charged ₹999 every year. Cancel auto-charge anytime.
Benefits with Rachnaye Prime Plus
Author-signed copy
25% off on all MRP of books
Book Recomendation Per Year
Delivery is free for the entire year
Format:
Piracy Free
Express Delivery
Secure Payment
About the Book
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’.
ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ.
ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Book Details
-
ISBN9788194926238
-
Pages240
-
Avg Reading Time8 hrs
-
Age18+ yrs
-
Country of OriginIndia
Recommended For You
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Mohanaswamy
- Author Name:
Vasudhendra
- Book Type:

- Description:
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Hampi Express
- Author Name:
Vasudhendra
- Book Type:

- Description:
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Everest
- Author Name:
Jon Krakauers +1
- Book Type:

- Description:
ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Hena Horuvavana Vrutthantha
- Author Name:
Cyrus Mistry +1
- Book Type:

- Description:
ಮೂಲ ಲೇಖಕರು : ಸೈರಸ್ ಮಿಸ್ತ್ರಿ ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್ ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ. 2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ. ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ. ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Gyanyog
- Author Name:
Swami Vivekanand
- Book Type:

- Description:
‘ज्ञानयोग’ में स्वामी विवेकानन्द के वेदान्त पर दिए गए विश्लेषणपरक भाषणों को संकलित किया गया है। इनमें कुछ भाषण लंदन में, कुछ अमेरिका में और कुछ अत्यत्र दिए गए थे। उनका मानना था कि व्यक्तिगत और सामाजिक जीवन में वेदान्त निर्णायक रूप में उपयोगी साबित हो सकता है; कि वह मनुष्य के अब तक किए गए चिन्तन का उच्चतम फल है, संसार की समस्त विचार-सरणियों को अन्ततः उसी में विलीन होना है। अत्यन्त सरल और सुगम भाषा में दिए गए इन वक्तव्यों में उन्होंने माया क्या है, मनुष्य का वास्तविक स्वरूप क्या है, माया और ईश्वर की अवधारणा का विकास किस प्रकार हुआ, संसार क्या है, आत्मा का स्वभाव क्या है, अमरत्व क्या है, आदि विषयों पर विचार किया है। विवेकानन्द के चिन्तन की विशेषता ये है कि दर्शन के गूढ़ प्रश्नों पर वे जो भी विचार करते हैं, उसे हमारे भौतिक और वर्तमान जीवन से जोड़ते हुए, उसकी रोशनी में व्याख्यायित करते हुए करते हैं, यह विशेषता इन आलेखों और वक्तव्यों में भी दृष्टिगोचर होती है।
Pratinidhi Hindi-Nibandhkar
- Author Name:
Jyotishwar Mishra
- Book Type:

- Description:
प्रस्तुत पुस्तक 'प्रतिनिधि हिन्दी-निबन्धकार' इस भावना से प्रेरित होकर लिखी गयी है कि हिन्दी के प्रमुख निवन्धकारों की निबन्ध कला का समग्र परिचय एक ही स्थान पर उपलब्ध हो सके। यह पुस्तक प्रथम बार जनवरी, सन् 1975 में प्रकाशित हुई थी। कई संस्करणों के बाद अब पुस्तक के इस नये संस्करण में अनेक उल्लेखनीय नवीन निबन्धकारों को भी सम्मिलित कर लिया गया है। अन्तिम तीन निबन्धकारों- 'दिनकर', हरिशंकर परसाई तथा शरद जोशी का विवेचन डॉ. ज्योतीश्वर मिश्र द्वारा किया गया है। ग्रन्थ में बालकृष्ण भट्ट से लेकर शरद जोशी तक कुल 22 प्रतिनिधि हिन्दी निबन्धकारों और शैलीकारों को स्थान दिया गया है। प्रत्येक निबन्धकार के सम्पूर्ण निबन्ध साहित्य का परिचय, उसके निबन्धों का वर्गीकरण, निबन्धों में व्यक्त विचारधारा, निबन्ध-भाषा, विविध शैली-रूपों तथा निबन्ध साहित्य में उसके स्थान आदि का विवेचन किया गया है। निबन्धकारों के बारे में प्रतिष्ठित आलोचकों के मत भी यथास्थान उद्धृत हैं। आशा है निबन्ध साहित्य के अध्येता इस पुस्तक से लाभान्वित होंगे।
Ardhanareeshwar
- Author Name:
Ramdhari Singh Dinkar
- Book Type:

- Description:
इस पुस्तक के निबन्ध अपने समय के दस्तावेज हैं जिनको पढ़ते दिनकर के वैचारिक-स्रोतों और सन्दर्भों से हम अवगत हो सकते हैं; और जान सकते हैं कि एक युगद्रष्टा साहित्यकार अपने जीवन में अपनी कलम के साथ किस द्वन्द्व-अन्तर्द्वन्द्व के साथ जीता रहा। ‘अर्धनारीश्वर’ दिनकर का वह निबन्ध-संग्रह हैं जिसमें समाज, साहित्य, राजनीति, स्वतंत्रता, राष्ट्रीयता, अन्तरराष्ट्रीयता, धर्म, विज्ञान के साथ-साथ लेखकों, चिन्तकों, मनीषियों, राजनेताओं के कृतित्व और व्यक्तित्व से जुड़े अनेक पहलुओं का व्यापक परिप्रेक्ष्य में गम्भीरता से आकलन किया गया है और तर्क-सम्मत निष्कर्ष निकाले गए हैं। इस संग्रह का नाम ‘अर्धनारीश्वर’ क्यों रखा गया, इसके बारे में स्वयं लेखक का कहना है कि, '“इसमें ऐसे भी निबन्ध हैं जो मन-बहलाव में लिखे जाने के कारण कविता की चौहद्दी के पास पड़ते हैं और कुछ ऐसे भी हैं जिनमें बौद्धिक चिन्तन या विश्लेषण प्रधान है। इसीलिए मैंने इस संग्रह का नाम ‘अर्धनारीश्वर’ रखा है, यद्यपि इसमें अनुपातत: नरत्व अधिक और नारीत्व कम है।” अतएव स्पष्ट है कि राष्ट्रकवि दिनकर की कविताएँ जिन्हें पसन्द हैं, उन्हें ये निबन्ध भी उनकी सोच-संवेदना के बेहद करीब लगेंगे।
School Ki Hindi
- Author Name:
Krishna Kumar
- Book Type:

- Description:
कृष्ण कुमार का यह नया निबन्ध-चयन उनके शैक्षिक लेखन को एक वृहत्तर सांस्कृतिक सन्दर्भ देता है। बच्चों के लालन-पालन और उनकी शिक्षा से जुड़े सवालों की पड़ताल यहाँ बीसवीं सदी के अन्तिम वर्षों में बदलती-बनती नागरिक संस्कृति की परिधि में की गई है। खिलौनों और पाठ्य-पुस्तकों की भाषा से लेकर धार्मिक अलगाववाद की राजनीति और सामाजिक विषमता तक एक लम्बी प्रश्न-शृंखला है, जिसमें कृष्ण कुमार अपनी सुपरिचित चिन्ताएँ पिरोते हैं। इन चिन्ताओं में साहित्य की परख, स्त्री की असुरक्षा और भाषा के भविष्य जैसे विविध प्रसंग शामिल हैं। अपनी व्यंजनापरक शैली और चीज़ों को रुककर देखने की ज़िद से कृष्ण कुमार ने एक बड़ा पाठक-वृत्त बनाया है। अध्यापन और लेखन के बीच कृष्ण कुमार एक व्यक्तिगत पुल बनाने में सफल हुए हैं। यह पुल उनके शैक्षिक सरोकारों को खोजी यात्राओं पर ले जाता है और उनके पाठकों को स्कूल की चारदीवारी और बच्चों के मनोजगत में प्रवेश कराता है।
Bhasha Ki Sanjeevani
- Author Name:
Krishna Kumar
- Book Type:

- Description:
कृष्ण कुमार अपने पाठकों को पहचानते हैं और उनसे आत्मीयता बढ़ाने के अन्दाज़ में लिखते हैं। पहली बार उनका गद्य पढ़ रहे नए पाठक इस आत्मीयता का स्पर्श पाकर चकित होते हैं। निबन्ध की विधा कृष्ण कुमार को विशेष प्रिय रही है यद्यपि वे कहानी और संस्मरण भी चाव से लिखते रहे हैं। ‘भाषा की संजीवनी’ की शुरुआत थोड़ा-बहुत भी बता पाने के संघर्ष और सुकून से होती है और अन्त भाषा के जीवनदायी चरित्र के अभिन्दन से। इन दो विचार-ध्रुवों के बीच इस संग्रह में अठ्ठारह निबन्ध, समीक्षा-लेख और संस्मरण शामिल हैं। विषयों की विविधता के बीच पाठकों को कृष्ण कुमार के स्थायी सरोकार मिलेंगे—प्रकृति, स्त्री, सरकार और पढ़ाई। इन सभी के भीतर और इर्द-गिर्द मची भगदड़ और हिंसा पर टिप्पणी भी मिलेगी। इस निबन्ध विविधा से गुज़रते हुए पाठक याद करेंगे कि कृष्ण कुमार के लिए अगर कोई चीज़ नागवार है तो वह ‘विचार का डर’ है जो उनके एक प्रसिद्ध संग्रह का शीर्षक भी है।
Premchad : Katha Sunate Huye
- Author Name:
Vishwanath Tripathi
- Book Type:

- Description:
‘प्रेमचन्द : कथा सुनाते हुए’ विश्वनाथ त्रिपाठी के निबन्धों का संचयन है। इसके कुछ आलेख लेखकों को लेकर लिखे गए हैं और कुछ पुस्तकों को पढ़ते हुए, उनके बारे में सोचते हुए। जाहिर है दोनों ही में समकालीन साहित्यिक प्रश्नों पर विचार और साहित्य को समझने-जानने की प्रविधियों पर चर्चा भी होती चली है। उदाहरण के लिए, प्रेमचन्द के बारे में बात करते हुए वे लिखते हैं : ‘निर्मल वर्मा ने कहा है कि भारतीय उपन्यास लिखे ही नहीं गए। नामवर जी ने इसका समर्थन किया।’ इस पर अपना पक्ष रखते हुए विश्वनाथ त्रिपाठी का कहना है : ‘प्रेमचन्द का कथाशिल्प ठेठ भारतीय है (जैसे कोई बुजुर्ग अलाव के आसपास हाथ तापते हुए कहानियाँ सुना रहा हो) और फिर उनकी कथावस्तु क्या अभारतीय है? ...जिसे जादुई यथार्थवाद कहा जाता है वह भी अभारतीय नहीं है। प्रेमचन्द की कई कहानियों में यह जादुई यथार्थ मिलता है।’ जैनेन्द्र के ‘त्यागपत्र’ पर विचार करते हुए कहते हैं : ‘जिस तरह मृणाल की मूक सहनशीलता में विद्रोह छिपा है, उसी तरह निर्णायक घटनाओं और पात्रों के नेपथ्य ही में रहने से उनका रूप प्रभावशाली हो जाता है। शब्द मूलतः मूर्तन नहीं करते, वे श्रोता और पाठक को अपने संस्कारों, रुचियों और आवश्यकता के अनुसार कल्पना करने की पूरी छूट देते हैं। इसीलिए अच्छी कहानी या अच्छे उपन्यास पर बनी हुई फ़िल्में प्रायः पाठकों को सन्तुष्ट नहीं कर पातीं।’ यह विचारोत्तेजक है और पाठक को इन बिन्दुओं पर अपने ढंग से सोचने को आमंत्रित करता है। पुस्तक में संकलित अन्य आलेखों में आप ‘राग दरबारी’, ‘लेकिन दरवाज़ा’, ‘गोदान’, ‘सात आसमान’, ‘सारा आकाश’ और ‘मानस का हंस’ जैसे चर्चित उपन्यासों पर उनके सुचिन्तित अवलोकन के अलावा कई अन्य महत्त्वपूर्ण कृतियों पर भी उनके विचारों से अवगत होते हैं।
Customer Reviews
Be the first to write a review...
0 out of 5
Book