Anthu
(1)
₹
200
₹ 170 (15% off)
Unavailable
Ships within 48 Hours
Free Shipping in India on orders above Rs. 1100
‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Read moreAbout the Book
‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Book Details
-
ISBN9789384908591
-
Pages205
-
Avg Reading Time7 hrs
-
Age18+ yrs
-
Country of OriginIndia
Recommended For You
Turungrang
- Author Name:
Adv. Ravindranath Patil
- Book Type:

- Description: मला ‘अंडरट्रायल` अर्थात कच्चा कैदी म्हणून येरवडा जेलमध्ये काही काळासाठी स्थानबद्ध केलं गेलं होतं. तत्पूर्वी आयपीएस अधिकारी म्हणून आणि कायद्याचा विद्यार्थी म्हणून मी जेलला भेट दिली होती. परंतु त्यावेळी न दिसलेले तुरुंगाचे अंतरंग मला कच्चा कैदी म्हणून वावरताना दिसले. त्याचबरोबर तुरुंगातल्या इतर बंद्यांच्या एका वेगळ्या भावविश्वाचं दर्शन घडलं. त्यातून कैदी जेलच्या कोंडवाड्यामध्ये जगतात कसे, वागतात कसे नि रमतात कसे याचं वास्तव चित्रण शब्दबद्ध करण्याचा प्रयत्न मी या ‘तुरुंगरंग`मध्ये केला आहे. अर्थात माणूस गुन्हेगार का होतो आणि समाज म्हणून आपण त्याला गुन्हेगारीपासून कसं परावृत्त करू शकतो हेही मला इथं सांगायचं आहे. इतकंच नाही, तर तुरुंगात कैद्यांचं आयुष्य जसं पणाला लागतं तसंच फौजदारी न्यायप्रक्रियाही कशी कैद होते याची स्पष्ट जाणीव करून देण्याचाही माझा प्रयत्न आहे. वाचक म्हणून आपण माझ्या या पहिल्याच पुस्तकाचं स्वागत कराल अशी आशा. जेल आणि कैदी सुधारणा हा विषय तसा दुर्लक्षित राहिला आहे. जेल सुधारणांसाठी कैद्यांची दुसरी बाजू ऐकणे आणि त्यांच्या मानसिक स्थितीचा उलगडा करणे, हे अत्यावश्यक आहे. मला खात्री आहे की, ‘तुरुंगरंग` हे पुस्तक समाजात जागृती निर्माण करेल. किंबहुना प्रशासन जेलकडे केवळ दंड देण्याची जागा म्हणून न पाहता कैद्यांची वर्तणूक सुधारण्यासाठीचे एक साधन म्हणून बघेल आणि त्या अनुषंगाने नीती आखेल. ज्ञानेश्वर पाटील आयएएस (मध्य प्रदेश कॅडर) रवींद्रनाथ पाटील यांच्यातील उत्कृष्ट मार्गदर्शक, अधिकारी आणि प्रशासकही आम्ही यापूर्वी बघितला आहे. आता या पुस्तकाच्या निमित्तानं त्यांच्यातल्या उत्कृष्ट लेखकाचं दर्शन घडतंय. त्यांचं हे अत्यंत वेगळ्या विषयावरचं पुस्तक प्रत्येकानं वाचावं असंच आहे. डॉ. शिवानंद बिडवे तहसीलदार, महाराष्ट्र राज्य
Akaal Me Utsav
- Author Name:
Pankaj Subeer
- Book Type:

- Description: ‘‘इस साल उपन्यासों में केवल एक किताब उल्लेखनीय है -पंकज सुबीर का उपन्यास ‘अकाल में उत्सव’। यह गाँव और किसान जीवन के दुख-दर्द कहने वाली रचना है। इस उपन्यास को पढ़कर कहा जा सकता है कि किसान जीवन में आजकल सुख कम और दुख ज़्यादा है। इस उपन्यास में एक किसान की आत्महत्या भी है। शासन-प्रशासन द्वारा उस किसान को पागल घोषित कर अपनी ज़िम्मेदारी से बचने की कोशिश की जाती है।’’ -डॉ. मैनेजर पांडेय (शीर्ष आलोचक) ‘जनसत्ता’ समाचार पत्र में ‘साहित्य इस बरस’ चर्चा के अंतर्गत वर्ष 2016 की महत्त्वपूर्ण पुस्तकों की चर्चा करते हुए।
Avartha
- Author Name:
Asha Raghu
- Book Type:

- Description: DESCRIPTION AWAITED
Khamosh Aawazen
- Author Name:
Saiyed Asad Mehdi
- Book Type:

- Description: Book
Main Nastik Hoon
- Author Name:
Rajesh Sonwar
- Book Type:

- Description: Book
Deepavirada Daariyalli
- Author Name:
Sushanth Kotiyan
- Rating:
- Book Type:

- Description: ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Harichitta Satya
- Author Name:
Vasudhendra
- Rating:
- Book Type:

- Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Aarambh
- Author Name:
Janhavi Ambulge
- Rating:
- Book Type:


- Description: Masterpeice romantic marathi novel
Aawo bachhon tumhe sunayen
- Author Name:
Alok Kumar
- Book Type:

- Description: नेहा, आयशा, कबीर और राहुल भी बाकि बच्चों की तरह पार्क में बैठकर मोबाइल की दुनिया में व्यस्त थे। तभी उन्हें वहाँ एक रहस्यमयी बूढ़ा व्यक्ति मिलता है जो उन्हें कहानियाँ सुनाने की पेशकश करता है। इसके बाद तो बच्चों को कहानियों का ऐसा चस्का लगता है कि उनकी हर शाम पार्क में उस व्यक्ति के साथ कहानियाँ सुनते हुए गुजरने लगती है। दूसरी तरफ उनके माता-पिता के पास अपने बच्चों के लिए समय ही कहाँ था? वे तो अब भी मोबाइल के संसार में उलझे हुए थे। ऐसे में बच्चे एक बेहद खतरनाक निर्णय लेते हैं.. निर्णय था घर से भाग निकलने का।
Enna Bhavada Keedu
- Author Name:
S Surendranath
- Rating:
- Book Type:

- Description: ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.
Andhre Me Ujale Ki Kiran
- Author Name:
Madhur Kulshreshth
- Book Type:

- Description: MADHUR KULSHRESHTH New Novel
Moh : Maithili Novel
- Author Name:
Dr. Sunita Jha
- Book Type:

- Description: उपनिषदक आदेश अछि- “प्रजातन्तुं मा व्यवच्छेत्सीः” अर्थात् ओहि प्रजा-सूत्र केँ नहि तोड़ी। की थिक ई प्रजासूत्र? पिता, पितामह, प्रपितामह, पुत्र, पौत्र, प्रपौत्र आ एकर बीचक पीढ़ीपर ठाढ़ स्वयं ओ व्यक्ति- इएह सात पीढ़ी एक ईकाई थीक। ओकर बीच सम्बन्ध आ ओकर संसार प्रजातन्तु थीक, जकरा ‘मोह’ जोड़ने रहैत अछि। ई मोह जतेक मजबूत रहत, ओ प्रजा-तन्तु ओतेक निस्सन रहत। एही मोहकेँ अक्षुण्ण रखबाक आदेश देल जाइत अछि। इएह मोह एहि उपन्यासक केन्द्रीय भाव थीक आ उपन्यासक नायकक नाम सेहो। आइ उन्नतिक मोल पर परिवार टुटि रहल अछि। ग्लोबलाइजेशन एकटा सुरसा जकाँ सभटा सम्बन्ध आ मोहकेँ गीड़ि रहल अछि। एक दिस वृद्ध-वृद्धाक लेल बनल आश्रम सभ विकास कए रहल अछि तँ दोसर दिस बाबाक सारा पर लागल आमक गाछ सुखा रहल अछि। एहि ‘कंट्रास्ट’क बीच ई उपन्यास आगाँ बढ़ैत अछि आ एही ‘क्लाइमैक्स’ पर आबि एकर अंत सेहो भए जाइत अछि। बीचमे कतेको मोह अबैत अछि– अपन लोथ भाइक लेल वीणाक मोह, अपन दारूपीबा भाइक जीवन बचएबाक लेल वीणाक मोह, अपन भाउजिकेँ अतीतमे देल गेल वचनक पालन करबाक लेल विवश पंडितजीक मोह, बालाक विवाह नीक जकाँ करएबाक लेल कटिबद्ध मोहक मोह– सभटाक मोहक जालकेँ नीकसँ बिनैत, ओकर तानी-भरनी केँ सक्कत बनबैत मोह आ वीणा एहि उपन्यासक नायक-नायिका बनल अछि। प्रकाश, कनक आ आन कतेको देयाद-बाद एकरा नहिं निमाहि सकल छथि। ई उपन्यास आदर्शवादी अछि। अन्हारमे दीप जरएबाक काज करैत अछि। उपन्यासमे सभठाम आशावाद छैक, ओहि प्रजातन्तुकेँ सक्कत बनएबाक प्रयास छै। वीणा अपन पुस्तैनी डीह पर गाछ लगबैत छथि, एही आशासँ जे विदेशमे रहैत हुनक धियापुता छुट्टीमे किछुओ दिनक लेल गाम आओत आ ओही सूत्रसँ बँधाएल रहत। उपन्यासक क्लाइमैक्समे मोह जखनि ओहि प्रजातन्तुकेँ सक्कत होइत देखैत छथि तँ निश्चिन्त भए जाइत छथि आ बाबाक सारा पर सबा सए वर्ष पूर्वक लागल गाछ केँ तिलांजलि दैत छथि, किएक तँ हुनका छह टा गाछ रोपबाक सार्थकता भेटि जाइत छनि, अपन पौत्र सभक लेल, अपन भविष्यक लेल। आइ टुटैत समाज, टुटैत परिवारक बीच सभकेँ मोहक बंधनमे जोड़बाक लेल संघर्ष करैत मोहक प्रति वीणाक शब्दमे लेखिकाक उक्ति सार्थक छनि- “बड़ सोचि कए अहाँक नाम पूर्वजलोकनि रखलन्हि। गाम-घर, सर-समाज, बन्धु-बांधव, पूर्वज, संतति, गाछ-वृक्ष, पशु-पक्षी सभमे अहाँक नाम अछि।” इएह मोह उपन्यासकेँ सार्वजनिक बनबैत अछि, व्यापक बनबैत अछि आ साहित्य बनबैत अछि।
Jinhen Jurme Ishq Pe Naaz Tha
- Author Name:
Pankaj Subeer
- Book Type:

- Description: यह उपन्यास 'जिन्हें जुर्म-ए-इश्क़ पे नाज़ था' हमारे चारों ओर पसरते जा रहे अंधकार को चीरकर एक प्रकाश-पुंज की तरह सामने आता है। निराशा के इस जानलेवा समय में पंकज सुबीर की यह कृति हमें हौसला और उम्मीद बँधाती है। इसे पाठ्यक्रमों में सम्मिलित किया जाना चाहिए और युवाओं तक निःशुल्क पहुँचाया जाना चाहिए। आज के पुस्तक और प्रेम विरोधी दौर में ऐसा कुछ किया जाना चाहिए कि 'जिन्हें जुर्म-ए-इश्क़ पे नाज़ था' उपन्यास घर-घर में पढ़ा जाए। हिन्दी के चर्चित लेखक पंकज सुबीर का तीसरा उपन्यास। पंकज सुबीर के पहले दोनो उपन्यास "ये वो सहर तो नहीं" और "अकाल में उत्सव" बहुत अधिक चर्चित रहे हैं। कई सारे सम्मान इन दोनो उपन्यासों पर प्राप्त हुए। और अब पंकज सुबीर का तीसरा उपन्याास "जिन्हें जुर्म-ए-इश्क़ पे नाज़ था" प्रकाशित होकर आया है। पंकज सुबीर अपनी अलग तरह की शैली तथा विशिष्ट भाषा के लिए पहचाने जाते हैं। यह उपन्यास भी उसी कड़ी में एक प्रयोग है। यह उपन्यास मानव सभ्यता के पिछले पाँच हज़ार वर्षों की कहानी कहता है। और तलाशने की कोशिश करता है कि आख़िर वो क्या है, जिसके कारण मानव सभ्यता पिछले पाँच हज़ार साल केवल लड़ाई और युद्ध में ही गँवा चुकी है। यह उपन्यास बहुत सूक्ष्मता के साथ पिछले पाँच हज़ार सालों की कहानी का अवलोकन करता है। पाठक को एक ऐसी दुनिया में ले जाता है, जहाँ वर्तमान और भविष्य के संकेत मिलते हैं।
Delightful Novella (Volume-1)
- Author Name:
Dr.Sanjay Rout
- Book Type:

- Description: Delightful Novella: Volume 1 is a short story collection that explores the world of romance, and love. It's a collection of stories that explore all aspects of love: from falling in love to finding your soulmate; from cheating on your partner to having an affair; from falling out of love to breaking up with someone you can't stand. The book contains stories, each one more beautiful than the last.
Band Mutthi
- Author Name:
Hansa Deep
- Rating:
- Book Type:

- Description: This book has no description
Ashes & Fire
- Author Name:
Prof.. Vikas Sharma
- Rating:
- Book Type:

- Description: ऐशेज एंड फायर' में आधुनिक लक्ष्मीबाई की तस्वीर को एक विजयी महिला के रूप में चित्रित किया गया है, जिसे गाजियाबाद के गैंगस्टरों ने राख में बदल दिया है। एनसीसी की पूर्व अवर अधिकारी होने के नाते उसने अपने तीन बच्चों को पालने के लिए जीवन की चुनौतियों का सामना किया। बेशक, नाना और लेडी चैटरली की तरह, कामेच्छा उसकी कमजोरी थी, फिर भी उसने पुरुष प्रधान समाज में अपनी नौकरी और संस्थान की रक्षा के लिए नए गैंगस्टरों का सामना किया। दूसरे पति के आधे - पागलपन और मतिभ्रम के बावजूद, उसने कठिन परिस्थितियों के आगे समर्पण नहीं किया। उसने अपने पिता के प्रति एहसानमंद महसूस किया क्योंकि उन्होंने जीवन के हर कदम पर उसकी देखभाल की। प्रस्तुत उपन्यास यथार्थवाद के ऐसे ही विभिन्न रंगों पर लिखी एक रचना है, एक आधुनिक साहसी महिला की कठिनाइयों और रोमांच का लेखा-जोखा है। आखिरकार, सुविधा ने अपने मानसिक साहस और सबलता को साबित किया और अंततः सफलता हासिल की। हर दृष्टि से एक आनंददायक उपन्यास ।
Katra Katra Zindagi
- Author Name:
Mukesh Dubey
- Book Type:

- Description: Book
Rushyashrunga
- Author Name:
Harisha Hagalawadi
- Book Type:

- Description: ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Mr. Lapata (Tiwari)
- Author Name:
Devendra Pandey
- Book Type:

- Description: इश्क़ बकलोल' और 'बाली श्रृंखला' के लेखक की नई पेशकश "कल ऐसे ही गिरते पड़ते मिले थे, बस से उतरे और मुंह के बल गिरे थे, रास्ते मे भी कई दफा गिरते पड़ते रहें हैं।आज भी ठोकर ही खाते दिखाई दे रहें हैं। लगता है ठोकरों से पुराना रिश्ता है इनका, या ठोकरों का ही अपनापन ज्यादा है इनके लिए।" "शायद आपके गांव का हम शहर वालों से प्यार जताने का यह अपना तरीका है" "हां! जब तक आप इसे अपना नहीं मानेंगे तब तक कहां आपको इस प्यार दुलार का अहसास होगा? जड़ें तो यहीं से है आपकी, जब आपको यहां अपनापन दिखने लगेगा तब आपको इन ठोकरों में भी दुलार ही दिखेगा।" "ऐसे दुलार से दूरी भली।" "आप दूर ही तो हैं।" उसकी इस बात पर वह चाह कर भी मुस्कुरा नही पाया।
Love, Life & Marriage.. In a Metro
- Author Name:
Rashmi Anand
- Book Type:

- Description: This story is about two people who fell in love during college. After college, they marry, but reality soon hits their lives. And they realised that things were not going well. The girl decides to live separately, but the boy cannot accept that they are no longer together. It shatters his life. To overcome this, he goes to his aunt’s place in Singapore for a month. He lives there, meets some interesting people, makes good friends, and explores Singapore. He was about to get laid with the girl interested in him. But nothing happened that night. The next morning he felt guilty about the incident and went to Phuket for two days. He met a woman dumped by her husband, whom she loved madly. After spending time with her and sharing stories, he realised that he had to clear all differences with his wife and they should live happily.
Customer Reviews
Be the first to write a review...
4 out of 5
Book