Aparoopada Purana Katheglu
(1)
₹
130
₹ 107.9 (17% off)
Available
Ships within 48 Hours
Free Shipping in India on orders above Rs. 1100
A collection of mythological stories retold. ಅಜ್ಜಿ ಅಜ್ಜಂದಿರು ಮೊಮ್ಮಕ್ಕಳನ್ನು ಕೂರಿಸಿಕೊಂಡು ಕಥೆ ಹೇಳುತ್ತಿದ್ದ ಕಾಲವೊಂದಿತ್ತು. ಒಂದೂರಲ್ಲಿ ಒಬ್ಬ ರಾಜಕುಮಾರಿ ಇದ್ದಳು ಎನ್ನುತ್ತಾ ಆರಂಭವಾಗುತ್ತಿದ್ದ ಕಾಲ್ಪನಿಕ ಕಥೆಯಲ್ಲಿ ತಂತ್ರಜ್ಞಾನಕ್ಕೂ ಮೀರಿದ ಕಥಾವಸ್ತುಗಳು ಬಂದೊಗುತ್ತಿದ್ದವು. ಇಂತಹ ಕಾಲ್ಪನಿಕ, ಪೌರಾಣಿಕ, ಜಾನಪದ ಕಥೆಗಳಲ್ಲಿ ನೀತಿ ಪಾಠವೂ ಇರುತ್ತಿತ್ತು. ಆದರೆ ಇಂದಿನ ಮಕ್ಕಳಿಗೆ ಇವೆಲ್ಲಾ ದಕ್ಕುತ್ತಿರುವುದು ಸಂದೇಹವೇ ಸರಿ. ಗ್ಯಾಜೆಟ್ ಲೋಕದಲ್ಲಿ ಮುಳುಗಿರುವ ಮಕ್ಕಳಿಗೆ ಕಥೆ ಹೇಳುವ ಪುರುಸೊತ್ತು ಮನೆಯ ಸದಸ್ಯರಿಗೆ ಇರುವುದಿಲ್ಲ. ಮಕ್ಕಳೂ ಕೂಡ ತಂತ್ರಜ್ಞಾನದ ತ್ವರಿತ ಬೆಳವಣಿಗೆಗೆ ತಕ್ಕಂತೆ ಇಂತಹ ನೀತಿ ಪಾಠಗಳನ್ನು ಯೂಟ್ಯೂಬ್, ಗೂಗಲ್ನಲ್ಲಿ ನೋಡಲು ಶುರುವಿಟ್ಟುಕೊಂಡಿರುತ್ತಾರೆ. ಲೇಖಕಿ ಆಶಾ ರಘು ಅವರು ಇಂದಿನ ಸಿದ್ಧ ಮಾದರಿಯನ್ನು ಒಡೆಯಲು ಅಪರೂಪದ ಪುರಾಣದ ಕಥೆಗಳನ್ನು ಹೆಣೆದಿದ್ದಾರೆ. ಇವು ಪೌರಾಣಿಕ ಕಥೆಗಳೆ ಆಗಿದ್ದರೂ ಕಥಾ ವಸ್ತು ಹಾಗೂ ಹೆಣೆದಿರುವ ರೀತಿ ವಿಭಿನ್ನವಾಗಿದೆ. ರಾಮ-ಸೀತೆಯ ರಾಮಾಯಣದಲ್ಲಿ ಚೂಡಾಮಣಿಯ ಮೂಲಕ ಅವರಿಬ್ಬರ ಪ್ರೀತಿ ಕಟ್ಟಿಕೊಟ್ಟಿರುವುದು, ಅರ್ಧನಾರೀಶ್ವರ ಪರಿಕಲ್ಪನೆ ಇವೆಲ್ಲವೂ ಓದುಗರಿಗೆ ಹೊಸತನವನ್ನು ಮೂಡಿಸುತ್ತವೆ.
Read moreAbout the Book
A collection of mythological stories retold.
ಅಜ್ಜಿ ಅಜ್ಜಂದಿರು ಮೊಮ್ಮಕ್ಕಳನ್ನು ಕೂರಿಸಿಕೊಂಡು ಕಥೆ ಹೇಳುತ್ತಿದ್ದ ಕಾಲವೊಂದಿತ್ತು. ಒಂದೂರಲ್ಲಿ ಒಬ್ಬ ರಾಜಕುಮಾರಿ ಇದ್ದಳು ಎನ್ನುತ್ತಾ ಆರಂಭವಾಗುತ್ತಿದ್ದ ಕಾಲ್ಪನಿಕ ಕಥೆಯಲ್ಲಿ ತಂತ್ರಜ್ಞಾನಕ್ಕೂ ಮೀರಿದ ಕಥಾವಸ್ತುಗಳು ಬಂದೊಗುತ್ತಿದ್ದವು. ಇಂತಹ ಕಾಲ್ಪನಿಕ, ಪೌರಾಣಿಕ, ಜಾನಪದ ಕಥೆಗಳಲ್ಲಿ ನೀತಿ ಪಾಠವೂ ಇರುತ್ತಿತ್ತು. ಆದರೆ ಇಂದಿನ ಮಕ್ಕಳಿಗೆ ಇವೆಲ್ಲಾ ದಕ್ಕುತ್ತಿರುವುದು ಸಂದೇಹವೇ ಸರಿ. ಗ್ಯಾಜೆಟ್ ಲೋಕದಲ್ಲಿ ಮುಳುಗಿರುವ ಮಕ್ಕಳಿಗೆ ಕಥೆ ಹೇಳುವ ಪುರುಸೊತ್ತು ಮನೆಯ ಸದಸ್ಯರಿಗೆ ಇರುವುದಿಲ್ಲ. ಮಕ್ಕಳೂ ಕೂಡ ತಂತ್ರಜ್ಞಾನದ ತ್ವರಿತ ಬೆಳವಣಿಗೆಗೆ ತಕ್ಕಂತೆ ಇಂತಹ ನೀತಿ ಪಾಠಗಳನ್ನು ಯೂಟ್ಯೂಬ್, ಗೂಗಲ್ನಲ್ಲಿ ನೋಡಲು ಶುರುವಿಟ್ಟುಕೊಂಡಿರುತ್ತಾರೆ.
ಲೇಖಕಿ ಆಶಾ ರಘು ಅವರು ಇಂದಿನ ಸಿದ್ಧ ಮಾದರಿಯನ್ನು ಒಡೆಯಲು ಅಪರೂಪದ ಪುರಾಣದ ಕಥೆಗಳನ್ನು ಹೆಣೆದಿದ್ದಾರೆ. ಇವು ಪೌರಾಣಿಕ ಕಥೆಗಳೆ ಆಗಿದ್ದರೂ ಕಥಾ ವಸ್ತು ಹಾಗೂ ಹೆಣೆದಿರುವ ರೀತಿ ವಿಭಿನ್ನವಾಗಿದೆ. ರಾಮ-ಸೀತೆಯ ರಾಮಾಯಣದಲ್ಲಿ ಚೂಡಾಮಣಿಯ ಮೂಲಕ ಅವರಿಬ್ಬರ ಪ್ರೀತಿ ಕಟ್ಟಿಕೊಟ್ಟಿರುವುದು, ಅರ್ಧನಾರೀಶ್ವರ ಪರಿಕಲ್ಪನೆ ಇವೆಲ್ಲವೂ ಓದುಗರಿಗೆ ಹೊಸತನವನ್ನು ಮೂಡಿಸುತ್ತವೆ.
Book Details
-
ISBNsahityalokapurana
-
Pages120
-
Avg Reading Time4 hrs
-
Age18+ yrs
-
Country of OriginIndia
Recommended For You
Avartha
- Author Name:
Asha Raghu
- Book Type:

- Description:
DESCRIPTION AWAITED
Putani Bharateeyaru
- Author Name:
Pika Nani
- Book Type:

- Description:
ಭೇಡಾಘಾಟ್ ನಲ್ಲಿ ನಿಜವಾಗಿಯೂ ವಜ್ರಗಳು ಅಡಗಿವೆಯೇ? ಪುಟ್ಟ ಸಿಬ್ಸಾಳ ಮ್ಯಾಜಿಕ್ ಹಾಸುಗಂಬಳಿ ಅವಳನ್ನು ತವಾಂಗ್ನಿಂದ ಹೊರಗೆ ಹಾರಿಸುತ್ತದೆಯೇ? ಅಂಡಮಾನ್ನಲ್ಲಿ ದೋಣಿ ವಿಹಾರದ ಸಮಯದಲ್ಲಿ ಮೊಸಳೆಗಳು ಕಣ್ಮಣಿ ಮತ್ತು ಅವಳ ಸ್ನೇಹಿತರ ಗುಂಪನ್ನು ಬೆನ್ನಟ್ಟಿದಾಗ ಏನಾಗುತ್ತದೆ? ಕರ್ನಾಟಕದ ವೀರಗಲ್ಲುಗಳ ಬಗ್ಗೆ ನಿಮಗೆ ತಿಳಿದಿದೆಯೇ? ರಾಮೋಜಿ ಫಿಲ್ಮ್ ಸಿಟಿಯಲ್ಲಿ ರಾಜಾ ಕತ್ತೆ ಏನು ಮಾಡುತ್ತಿದೆ? ವಿಶ್ವದ ಅತಿ ಎತ್ತರದ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಹಿಮಾಚಲದಲ್ಲಿದೆ ಎಂದು ನಿಮಗೆ ತಿಳಿದಿದೆಯೇ? ಗೋವಾದಲ್ಲಿ ಮಾತ್ರ ಮೋಟಾರ್ ಸೈಕಲ್ ಟ್ಯಾಕ್ಸಿಗಳಿವೆಯೇ? ಅಥವಾ ಡೈನೋಸಾರ್ಗಳು 65 ಮಿಲಿಯನ್ ವರ್ಷಗಳ ಹಿಂದೆ ಗುಜರಾತ್ನಲ್ಲಿ ಬದುಕಿದ್ದವೇ? ಕಥೆಗಳು ಮತ್ತು ಆಕರ್ಷಕ ಸಂಗತಿಗಳು ನಿಮ್ಮನ್ನು ಭಾರತದ 16 ರಾಜ್ಯಗಳಲ್ಲಿ ಒಂದು ಅದ್ಭುತ ಸವಾರಿಗೆ ಕರೆದೊಯ್ಯುತ್ತವೆ. ಅವು ಜಿಗ್ ಸಾ ಪಜಲ್ ನ ತುಂಡುಗಳಂತೆ ತುಂಬಾ ವಿಭಿನ್ನವಾಗಿ ಕಂಡರೂ ನಮ್ಮ ಭವ್ಯವಾದ ಅಖಂಡ ಭಾರತವನ್ನು ಒಟ್ಟಿಗೆ ಕಟ್ಟಿಕೊಡುತ್ತವೆ. ಈ ಪುಸ್ತಕದ ಐದು ಕಥೆಗಳನ್ನು ICSE ಮತ್ತು NCERT ಪಠ್ಯಪುಸ್ತಕಗಳಲ್ಲಿ ಪ್ರಕಟಿಸಲಾಗಿದೆ.
Kempi
- Author Name:
Anupama K Benachinamardi
- Book Type:

- Description:
ಪ್ರತಿ ದಿನ ನಗರದಲ್ಲೆಲ್ಲ ತಿರುಗಾಡುವ ಕೆಂಪಿ ಆಕಳು ಇವತ್ತೊಂದು ಹೊಸ ಜಾಗಕ್ಕೆ ಹೋಗುವುದಿದೆ. ಇದರಿಂದಾಗಿ ಕೆಂಪಿ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿ ಹಾಕಿಕೊಂಡಿತೇ? ಅಥವಾ ಕೆಂಪಿಯಿಂದ ಟ್ರಾಫಿಕ್ ಜಾಮ್ ಆಯಿತೇ? ಮತ್ತೆ ಕೆಂಪಿ ಏನು ಮಾಡಿತು ಆವಾಗ? ಈ ಕಥೆ ಭಾರತದ ಎಲ್ಲ ಸಣ್ಣ ಪಟ್ಟಣ ಮತ್ತು ನಗರಗಳ ಕಥೆಯಾಗಿದೆ. ಆಕಳಿನ ಹಾಸ್ಯ ಕಥೆಯಾದರೂ ಕಣ್ಣು ಒದ್ದೆಯಾಗುವಂತೆ ಮಾಡುವ ಮನಕಲಕುವ ಕಥೆ.
Amrapali
- Author Name:
Gayathriraj
- Book Type:

- Description:
ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Vaijayantipura Kadamba Mayooravarmana Maha Charite
- Author Name:
Santoshkumar Mehandale
- Book Type:

- Description:
DESCRIPTION AWAITED
Vaijayantipura Kadamba Mayooravarmana Maha Charite
Santoshkumar Mehandale
17% off₹ 395
₹ 327.85
Available
Uttara
- Author Name:
Supreeth K N
- Book Type:

- Description:
Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.
Devi
- Author Name:
Mrinal Pande
- Book Type:

- Description:
स्त्रिय: समस्ता: सकला जगत्सु तव देवि भेदा:। सम्पूर्ण सृष्टि की महिलाएँ, हे देवि, वस्तुत: तुम्हारे ही विभिन्न स्वरूप हैं। स्त्रियों के विभिन्न स्वरूपों की डोर पकड़कर आदिशक्ति के मूल स्वरूप को समझना; और शक्ति के नाना रूपों के आईनों में आज से लेकर आर्षकालीन समाज की स्त्रियों की ढेरों लोकगाथाओं, महागाथाओं, आख्यानों को नए सिरे से पकड़कर व्याख्यायित कर पाना—यही इस विचित्र पुस्तक का मूल अभीष्ट है। यह न विशुद्ध कथापरक उपन्यास है, न कपोलकल्पित मिथकों की लीला और न ही एक वैज्ञानिक इतिहास। मानव–मन के गोपनीय और रहस्यमय अंश से लेकर महाकाव्यकारों की उदात्त कल्पना के बिन्दुओं तक सभी यहाँ हैं; कभी जुड़ते, कभी छिटकते, कभी एक साथ जुड़ते–छिटकते हुए। जीवन की ही तरह देवी की ये गाथाएँ भी कभी कालातीत गहराइयाँ मापती हैं, तो कभी समकालीन इतिहास में क़दमताल करती हैं। इन गाथाओं में वे सभी द्वैत मौजूद हैं, जिनसे एक औसत भारतीय का मन–संसार बनता है, अपने सभी उजले–स्याह राग–विराग समेत। अपने मानाभिमान, दर्प, आक्रोश, करुणा और ममत्व में यही वे बिम्ब हैं, जिनसे सृष्टि चलती है, जीवन चलता है। साहित्य उपजता है और लोकगाथाएँ रची जाती हैं।
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
agedashtu nakshatra
- Author Name:
Sumangala
- Book Type:

- Description:
ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Tarka
- Author Name:
Supreeth K N
- Book Type:

- Description:
Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
The Untold Story of Kashmeer
- Author Name:
Santoshkumar Mehandale
- Book Type:

- Description:
DESCRIPTION AWAITED
Priyee Chaarusheele
- Author Name:
Nagaraja Vastarey
- Book Type:

- Description:
ಐಳ ಮತ್ತು ಮಾತಂಗಿ ಎನ್ನುವ ಒಂದು ಯುವ ಜೋಡಿ, ಪುರಿಯ ಜಗನ್ನಾಥ ಮಂದಿರದ ಸುತ್ತಲೂ ಒಂದು ಸಂಜೆ ಕಳೆಯುವ ಈ ಅಪರೂಪದ ಪ್ರೇಮಕಥನವು, ಕನ್ನಡಕ್ಕೆ ಹೊಸದೇ ಒಂದು ಬಗೆಯ ಕಾದಂಬರಿಯ ಜಗತ್ತನ್ನು ತೆರೆದು ಕೊಟ್ಟಿದೆ. ನಾಗರಾಜ ವಸ್ತಾರೆಯವರ ಅಪರೂಪದ ಕಾವ್ಯಮಯ ಭಾಷೆಯು ಈ ಕಾದಂಬರಿಯ ಉದ್ದಕ್ಕೂ ವಿಶೇಷ ಮೆರುಗನ್ನು ನೀಡಿದೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
With You, Ma
- Author Name:
Adith A.K. +1
- Book Type:

- Description:
Aadya refuses to do anything without her Ma - whether it’s packing a bag for their holiday to Assam or it’s playing in the river. Will this trip make Aadya more self-reliant?
Mohanaswamy
- Author Name:
Vasudhendra
- Book Type:

- Description:
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
City of Stories
- Author Name:
Rukmini Banerji +1
- Book Type:

- Description:
Nobody in the city has time to tell a story, until Didi and a little girl start a tidal wave of stories, that washes over everybody. Read this fascinating fable of the transformation of a city into the City of Stories.
Begudi - Kannada - Award Winning
- Author Name:
Kiran Nagarkar +1
- Book Type:

- Description:
Kannada Translation of Award winning book Cuckold by Kiran Nagarkar
Badaladare Yochane Nimmade Geluvu
- Author Name:
Dr Naga H Hubli
- Book Type:

- Description:
ಬದುಕನ್ನು ಗೆಲ್ಲುವ ಕುರಿತಂತೆ ಸಾಕಷ್ಟು ಪುಸ್ತಕಗಳು ನಮ್ಮ ನಡುವೆ ಬಂದು ಹೋಗಿವೆ, ಬರುತ್ತಲೂ ಇವೆ. ಅತ್ಮೀಯರಾದ ಡಾ. ನಾಗ ಎಚ್ ಹುಬ್ಳಿ ಅವರ ಬದುಕನ್ನು ಗೆಲ್ಲುವ ಕಲೆಗೆ ಕನ್ನಡಿ ಹಿಡಿಯುವುದರ ಜೊತೆಗೆ, ಕುಸಿದ ಮನಸ್ಸುಗಳಿಗೆ ಕಾಯಕಲ್ಪ ನೀಡುವ ಕೆಲಸವನ್ನೂ ಮಾಡಿದೆ. ಬದುಕು ವೈಚಿತ್ರಗಳ ಗಡು, ಇಲ್ಲ ನಾವು ಧನಾತ್ಮಕ ಅಂಶಗಳಿಗೇ ಜೋತು ಬೀಳಲಾಗುವುದಿಲ್ಲ ಋಣಾತ್ಮಕತೆಯನ್ನು ಹೇರಿಕೊಂಡು ಮುಂದೆ ಸಾಗುವ ಕೌಶಲವನ್ನು ಬದುಕು ಬಿಡುತ್ತದೆ. ಈ ಅನಿವಾರ್ಯತೆಯನ್ನು ಅರ್ಥಮಾಡಿಕೊಳ್ಳದ ಮನಸ್ಸುಗಳು ಅಡಿತಪ್ಪುವ ಅಪಾಯವನ್ನು ನಾವು ನೋಡುತ್ತಲೇ ಇದ್ದೇವೆ. ಆ ಬಗೆಯ ಪತನಕ್ಕೆ ಸಕಾಲಿಕವಾದ ಮಾರ್ಗದರ್ಶನದ ಕೊರತೆ ನಿಮಿತ್ತವಾಗುವುದೂ ಇದೆ. ಲೇಖಕರು ಅಂಥ ಅಂಶಗಳ ಮೇಲೆಲ್ಲ ಕ್ಷಕಿರಣ ಬೀರಿ ತಿದ್ದುವಿಕೆಗೆ ನಾವು ಒಡ್ಡಿಕೊಂಡು ಬದುಕು ಸಹನೀಯವಾಗುವುದು ಹೇಗೆ ಅರಳುವುದು ಹೇಗೆ ಎಂಬುದನ್ನು ಉದಾಹರಣೆ ಸಹಿತವಾಗಿ ಹೇಳಿದ್ದಾರೆ. ಈ ಹೊತ್ತಗೆಯಲ್ಲಿ ನಾಗ ಎಚ್ ಹುಬ್ಳಿ ಅವರು ಬೋಧಕರೂ ಆಗಿರುವುದರಿಂದಾಗಿ ವಿಷಯ ಮಂಡನೆಯ ಕಲೆ ಅವರಿಗೆ ಸಿದ್ಧಿಸಿದೆ, ಬೋಧಕರೊಬ್ಬರು ಲೇಖಕರೂ ಆಗುವ ಸಂದರ್ಭದಲ್ಲಿ ಸಾಹಿತ್ಯಕ್ಕೆ ಸಂದಾಯವಾಗುವ ಲಾಭಗಳು ಹಲವಿವೆ. 'ಪ್ರಸ್ತುತಿ' ಅದರಲ್ಲೊಂದು. ನಮ್ಮ ಪಠ್ಯಪುಸ್ತಕಗಳಲ್ಲೂ ಈ ತರದ ಬರಹಗಳು ಅಳವಡಿಕೆಯಾಗಬೇಕಾದ ಅವಶ್ಯಕತೆ ಇದೆ. ಶೈಕ್ಷಣಿಕ ಹಂತದಲ್ಲೇ ಮಕ್ಕಳಿಗೆ ಬದುಕನ್ನು ಎದುರಿಸುವ ಕಲೆಯನ್ನು ಕಲಿಸಿಕೊಡುವುದು ಎಂದರೆ, ಅವರ ಭವಿಷ್ಯಕ್ಕೆ ಎರಡೆರಡು ರಕ್ಷಾಕವಚಗಳನ್ನು ಹೆಣೆದುಕೊಟ್ಟಂತೆಯೇ ಸರಿ ನಾಗ ಎಚ್, ಹುಬ್ಳಿ ಅವರ ಈ ಕೃತಿಯಾಗಲೀ, ಕೃತಿಯ ಭಾಗಗಳಾಗಲೀ ಮೇಲೆ ಹೇಳಿದ ಶೈಕ್ಷಣಿಕ ಆಶಯಗಳಿಗೆ ಸಲ್ಲುವಂತಾಗಲಿ. - 'ಎನ್ನೇಬಿ' ಮೊಗ್ರಾಲ್ ಪುತ್ತೂರು - ಸಂಪಾದಕರು ಮಂಗಳ ವಾರಪತ್ರಿಕೆ
Customer Reviews
Be the first to write a review...
5 out of 5
Book