Deepavirada Daariyalli
(1)
₹
160
₹ 136 (15% off)
Unavailable
Ships within 48 Hours
Free Shipping in India on orders above Rs. 1100
ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Read moreAbout the Book
ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Book Details
-
ISBN9789384908744
-
Pages162
-
Avg Reading Time5 hrs
-
Age18+ yrs
-
Country of OriginIndia
Recommended For You
Turungrang
- Author Name:
Adv. Ravindranath Patil
- Book Type:

- Description: मला ‘अंडरट्रायल` अर्थात कच्चा कैदी म्हणून येरवडा जेलमध्ये काही काळासाठी स्थानबद्ध केलं गेलं होतं. तत्पूर्वी आयपीएस अधिकारी म्हणून आणि कायद्याचा विद्यार्थी म्हणून मी जेलला भेट दिली होती. परंतु त्यावेळी न दिसलेले तुरुंगाचे अंतरंग मला कच्चा कैदी म्हणून वावरताना दिसले. त्याचबरोबर तुरुंगातल्या इतर बंद्यांच्या एका वेगळ्या भावविश्वाचं दर्शन घडलं. त्यातून कैदी जेलच्या कोंडवाड्यामध्ये जगतात कसे, वागतात कसे नि रमतात कसे याचं वास्तव चित्रण शब्दबद्ध करण्याचा प्रयत्न मी या ‘तुरुंगरंग`मध्ये केला आहे. अर्थात माणूस गुन्हेगार का होतो आणि समाज म्हणून आपण त्याला गुन्हेगारीपासून कसं परावृत्त करू शकतो हेही मला इथं सांगायचं आहे. इतकंच नाही, तर तुरुंगात कैद्यांचं आयुष्य जसं पणाला लागतं तसंच फौजदारी न्यायप्रक्रियाही कशी कैद होते याची स्पष्ट जाणीव करून देण्याचाही माझा प्रयत्न आहे. वाचक म्हणून आपण माझ्या या पहिल्याच पुस्तकाचं स्वागत कराल अशी आशा. जेल आणि कैदी सुधारणा हा विषय तसा दुर्लक्षित राहिला आहे. जेल सुधारणांसाठी कैद्यांची दुसरी बाजू ऐकणे आणि त्यांच्या मानसिक स्थितीचा उलगडा करणे, हे अत्यावश्यक आहे. मला खात्री आहे की, ‘तुरुंगरंग` हे पुस्तक समाजात जागृती निर्माण करेल. किंबहुना प्रशासन जेलकडे केवळ दंड देण्याची जागा म्हणून न पाहता कैद्यांची वर्तणूक सुधारण्यासाठीचे एक साधन म्हणून बघेल आणि त्या अनुषंगाने नीती आखेल. ज्ञानेश्वर पाटील आयएएस (मध्य प्रदेश कॅडर) रवींद्रनाथ पाटील यांच्यातील उत्कृष्ट मार्गदर्शक, अधिकारी आणि प्रशासकही आम्ही यापूर्वी बघितला आहे. आता या पुस्तकाच्या निमित्तानं त्यांच्यातल्या उत्कृष्ट लेखकाचं दर्शन घडतंय. त्यांचं हे अत्यंत वेगळ्या विषयावरचं पुस्तक प्रत्येकानं वाचावं असंच आहे. डॉ. शिवानंद बिडवे तहसीलदार, महाराष्ट्र राज्य
Prashaskiy Yogayog
- Author Name:
Shekhar Gaikwad
- Book Type:

- Description: काही घटित काही अघटित स्टील फ्रेम! अर्थात शासनाच्या धोरणांची, निर्णयांची अंमलबजावणी करणाऱ्या सरकारी यंत्रणेची चौकट म्हणजेच प्रशासन!! अशा या स्टील फ्रेमच्या आत नेमकं काय चालतं आणि कसं चालतं याचं आकलन सरकारी कचेऱ्यांमध्ये रोज नियमानं खेटं घालणाऱ्या व्यक्तीलाही नीट होत नाही. म्हणूनच सामान्य माणसांना नेहमी प्रश्न पडतो. तो म्हणजे सरकार म्हणजे नक्की काय? खरं तर याचं साधं, सरळ असं उत्तर देता येणार नाही. पण या स्टील फ्रेमच्या पलीकडे एक मोठं आणि वेगळंच जग कार्यरत असतं. आणि त्या जगामध्ये साहेब, अधिकारी, अधीक्षक, क्लार्क, शिपाई अशी बरीच मोठी उतरंड असते. त्यात बदल्या, प्रमोशन, उद्घाटनं, फाइलींचा गोंधळ, निवडणुका, आदेशांचे घोडे, पत्रकबाजी, कार्यालयीन स्टाफ, त्यांचं वागणं-बोलणं, कामं मिळवण्याची, कामं काढून घेण्याची, फायली मंजूर करण्याची, न करण्याची अशी अनेक कारस्थानं असं काहीबाही अनाकलनीय चालत असतं. शासन आणि सामान्य नागरिक यांच्यातला दुवा बनून काम करताना या स्टील फ्रेमच्या आत घडणाऱ्या या अनाकलनीय गोष्टींद्वारे अनेक योग कधी घडवले जातात, तर कधी बिघडवले जातात. अशाच योगायोगांच्या या गोष्टी... कधी हलक्या फुलक्या विनोदाने हसवणाऱ्या, तर कधी विरोधाभासावर नेमकं बोट ठेवत अंतर्मुख करणाऱ्या... म्हणूनच कारभार चालवताना घडणाऱ्या आणि घडवल्या जाणाऱ्या गमतीजमती नेमकेपणानं टिपणारं हे पुस्तक आपल्याला प्रशासनाच्या अंतरंगाचं विहंगम्य दर्शन घडवतं. थोडक्यात काय तर प्रशासनाची नेमकी चाल आजमावण्यासाठी हे पुस्तक आपल्याकडे असायलाच हवं. Prashaskiy Yogayog | Shekhar Gaikwad प्रशासकीय योगायोग | शेखर गायकवाड
Ek Tukda Aasman
- Author Name:
Vinod Kushwaha
- Book Type:

- Description: This book has no description
Savitrichi Shabari
- Author Name:
Sangeeta Mulay +1
- Book Type:

- Description: खेड्यातील, सर्वहारा वर्गातील, दलित, काळ्या वर्णाची एक मुलगी. शिक्षणासाठी शहरात येते. पण वर्ग, वर्ण, भाषा, गबाळा पोशाख यामुळे तिला पदोपदी भेदभावाचा सामना करावा लागतो. परक्या शहरात कुणी मार्गदर्शक नसतो ना जिवाभावाचा आधार असतो. तरीही ती नेटानं शहरात राहते, शिक्षण घेते आणि एके दिवशी ‘सावित्रीची शबरी' म्हणून नवी ओळख निर्माण करते. कोण आहे ही मुलगी? तिला बेदखल करणाऱ्या शहरी वातावरणात ती तगून कशी राहते? खेडवळपणाच्या मागासलेल्या कोषातून बाहेर पडत फुलपाखराप्रमाणे स्वच्छंदपणे बागडण्यासाठी लागणारं बळ तिला कुठून मिळतं? याचा उत्कट मागोवा घेणारी ही कहाणी आपल्यातल्या माणसाला जागवणारी आहे.
Ha Desh Amacha Aahe
- Author Name:
Shrimant Mane
- Book Type:

- Description: 2024 च्या लोकसभा निवडणुकीत कोणताही राजकीय पक्ष स्पष्टपणे जिंकला नाही आणि कोणाचा पूर्ण पराभवदेखील झाला नाही. हे नेमके झाले तरी कसे आणि मग जिंकले तरी कोण? अर्थातच, भारतीय मतदार जिंकले. कोट्यवधी मतदारांनी चारशे जागांचे स्वप्न पाहणाऱ्या सत्ताधारी पक्षाला ‘आस्ते कदम` चा इशारा दिला, तर आधीच्या दोन निवडणुकांमध्ये हतोत्साही झालेल्या विरोधकांना मतदारांनी नवी उमेद व उर्जा दिली. या समतोल जनादेशातून मतदार जिंकले हा निष्कर्ष, हे अनुमान किंवा विधान भाबडेपणातून केले आहे का? अर्थातच नाही. खंडप्राय भारतातील या लोकसभा निवडणूक निकालाचा लघुत्तम साधारण विभाज्य म्हणजे लसावि सांगतो की, मोठा निर्णायक राष्ट्रीय मुद्दा निवडणुकीत नसल्यामुळे देशातील 28 राज्ये व 8 केंद्रशासित प्रदेश मिळून छत्तीस प्रांतांमध्ये स्थानिक समीकरणेच प्रभावी ठरली. सोबतच, राज्यघटना बदलण्याची भीती, शेतकरी व तरुण मतदारांमधील नाराजी, गरिबी व महागाई अशा जगण्यामरण्याच्या मुद्द्यांवर लोकांनी सत्ताधाऱ्याांच्या विरोधात मतदान केले. या मतदानाचे, निकालाचे हे तर्कशास्त्र, संख्याशास्त्राच्या आधारे विश्लेषण सांगते की, ही लढाई निवडणूक जिंकण्याचे तंत्र आणि लोक यांच्यात झाली. निवडणूक जिंकण्याचे तंत्र बदलले, सुधारले तरी लोकांचे पाय जमिनीवरच आहेत. लोकशाहीचा उत्सव असे ज्याचे वर्णन केले जाते त्या देशाच्या अठराव्या सार्वत्रिक निवडणुकीत मतदारांनी दिलेल्या संदेशाचा सार हा की, आम्हाला गृहीत धरू नका. हा देश, हे प्रजासत्ताक आमचे आहे. - श्रीमंत माने
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Delightful Novella (Volume-3)
- Author Name:
Dr.Sanjay Rout
- Book Type:

- Description: Delightful Novella (Volume-3) is the first book in a series of four novellas that follows the adventures of a young woman named Delightful. She's an aspiring writer who's trying to find her way in the world, and she has some big decisions to make about what kind of life she wants to live.Delightful is also a very interesting character because she has autism--which means that she has difficulty communicating with others and understanding social cues. This makes her vulnerable when it comes to making friends and finding love, but it also means that she can be very observant about people's behavior and learn things about others that they may not even realize they're doing!
Urvashi
- Author Name:
Jyotsna Kapil
- Book Type:

- Description: 'उर्वशी' कहानी है एक अनिंद्य सुंदरी युवती की, जो एक सशक्त व संवेंदनशील अभिनेत्री है। सब कुछ अच्छा चल रहा था, की तभी उसे प्रेम हो गया। इस प्रेम ने उसके जीवन की दिशा ही बदलकर रख दी, गहरी उथलपुथल मचा दी। प्रेमवेग ने उसके भीतर, दुर्बलता को जन्म दिया। कुछ समय वह इसी भावुकता भरी दुर्बलता में गुजारती है, और फिर उठ खड़ी होती है, जीवन के नवीन संघर्ष के लिए। अपने लक्ष्य को पाने की कोशिश, मज़बूत बनकर खड़े होने का प्रयास, एक स्त्री के संघर्ष की कहानी है 'उर्वशी'। इसमें अतिशय प्रेम है तो स्वार्थ भी, संघर्ष भी, तो कामयाबी भी, आँसू हैं तो मुस्कान भी। प्रयास किया गया है, कि पाठक इसे पढ़ते हुए, इसके प्रवाह में बहता रहे।
Pachola
- Author Name:
Pramod Namdevrao Borsare
- Book Type:

- Description: ‘पाचोळा' हा प्रमोद बोरसरे यांचा कथासंग्रह वाचताना मला ग्रेसांच्या ओळी आठवल्यारानातला झरातहानेची बोलीकात टाकलेला सर्पपाचोळ्याच्या खालीग्रेसांच्या ओळींचा श्लेषार्थ वेगळा असला तरीही रानावनातलं दुर्गम, दुर्लक्षित जिणं बाहेरच्या जगाला पाचोळ्यासारखंच वाटतं. मात्र बोरसरेंच्या ‘पाचोळ्या'खाली जो कथात्म ऐवज आहे तो अस्सल कात टाकलेल्या सापासारखा आहे. प्रत्येक कथा दंश करते. प्रत्येक कथेत रानातल्या सावलीत वाहणाऱ्या तहानलेल्या झऱ्यासारख्याच हळव्या ओल्या भावनाही आहेत. आपण आपल्या अक्षर जाणिवांच्या सोवळेपणात जाणिवेच्या पातळीवर वाळीत टाकलेलं एक जगणं जगतो ते बोरसरे विलक्षण ताकदीने मांडतात. झाडीबोलीतल्या अहेव शब्दांनी प्रमाण मराठी भाषाही या कथा समृद्ध करतीलच. त्यांच्या लेखनाला सुगीत असलेला रानातला गर्भार गंध आहे. सुशिक्षित, उच्चभ्रू, अभिजन मध्यमवर्गीयांच्या तालेवार दु:खांनाच गोंजारणाऱ्या साहित्याच्या परिघाबाहेरचे लेखन उजागर होत आता आशयाचेही बहुजनीकरण झाले आहे. बोरसरे अशा लेखकांच्या पिढीतल्या आशा पल्लवित करणारे लेखक आहेत; हे या कथा वाचल्यावर मर्मज्ञांचे मत असेल. अतिलघुकथांची ही शैली सआदत हसन मंटोची आठवण करून देणारी अन् परिणामकारकतेत त्याच्या जवळ पोहचणारी...- श्याम पेठकर Pachola - nakshalgrastanchya ashadayi jaganyacha kolaj | Pramod Borsare पाचोळा - नक्षलग्रस्तांच्या आशादायी जगण्याचा कोलाज | प्रमोद बोरसरे
Tootate Rishte Darakte Ghar
- Author Name:
Tarun Kumar Pithode
- Book Type:

- Description: Book
Pyar Mein Shaheen Bagh
- Author Name:
Rathor Bichitramani Singh
- Book Type:

- Description: ‘प्यार में शाहीन बाग’ राठौर विचित्रमणि सिंह का पहला उपन्यास है जो देश के बदलते हालात को ऐतिहासिक, राजनैतिक और सामाजिक परिप्रेक्ष्य में देखते हुए प्रेम और घृणा, हिंसा और अहिंसा के मुद्दे को तथ्य और तर्क की कसौटी पर लेकर कसते हैं और अंत में स्वीकार करते हैं कि जानना और समझना मानवीय संबंधों को बहाल करने की कसौटी है। उपन्यास हिमांशु नामक युवक के बचपन से शुरु होता है जहां उसके अवलोकन और समझ की जगह उस पर झूठा सच थोपा जाता है। इससे नफरत की इकहरी दृष्टि लेकर वह शाहीन बाग के आंदोलन को ध्वस्त करने के इरादे से जाता है जहां विष भरे हृदय में प्यार अंकुर उगता महसूस करता है सोफिया से जो गांधी से प्रभावित है। उपन्यास का यह हिस्सा फसाद, गलत प्रचार, दुखद घटनाओं व हत्याओं से पाठक के मन पर गहरा असर डालता है और स्वयं हिमांशु के अंदर की इंसानियत उसकी हैवानियत पर भारी पड़ती है। वह इसी भावना के वेग में आकर असम आंदोलन में शिरकत करता है और कहता है कि जहां-जहां शाहीन बाग उभरेगा, वहां वहां मैं मौजूद रहूंगा। देशप्रेम, आपसी भाईचारा व सकारात्मक व नकारात्मक सोच को बिना किसी लंबी व्याया के लेखक ने समय के सूप से पछोड़ कर अलग व सराहनीय काम किया है। उपन्यास पढ़ा जाना चाहिए जिसके लिए लेखक बधाई का पात्र है।-नासिरा शर्मा
Parth Tumhen Jina Hoga
- Author Name:
Jyoti Jain
- Rating:
- Book Type:

- Description: Book
Ekkees Fairon Ka Fareb
- Author Name:
Sunita Pathak
- Book Type:

- Description: This book has no description
Sapne Marte Nahin
- Author Name:
Tejendra Sharma
- Book Type:

- Description: Description Awaited
Harichitta Satya
- Author Name:
Vasudhendra
- Rating:
- Book Type:

- Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Dekh Loon To Chaloon
- Author Name:
Sameer Lal
- Book Type:

- Description: This book has no description
Gandhi Katha
- Author Name:
Pragyali Desai
- Book Type:

- Description: This book has no description
Nanna Tangi Eeda
- Author Name:
Harsha Raghuram +1
- Book Type:

- Description: ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
Delightful Novella (Volume-1)
- Author Name:
Dr.Sanjay Rout
- Book Type:

- Description: Delightful Novella: Volume 1 is a short story collection that explores the world of romance, and love. It's a collection of stories that explore all aspects of love: from falling in love to finding your soulmate; from cheating on your partner to having an affair; from falling out of love to breaking up with someone you can't stand. The book contains stories, each one more beautiful than the last.
Drishy Se Adrishy Ka Safar
- Author Name:
Sudha Om Dhingra
- Book Type:

- Description: This book has no description
Customer Reviews
Be the first to write a review...
5 out of 5
Book