Tarka
(0)
₹
250
₹ 207.5 (17% off)
Available
Ships within 48 Hours
Free Shipping in India on orders above Rs. 1100
Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Read moreDon’t Miss Out
- Free Delivery
- 25% off on all MRP of books
- Author-signed copy
Subscribed already? Continue to your
benefits Login
You pay ₹999/Year
You will be auto-charged ₹999 every year. Cancel auto-charge anytime.
Benefits with Rachnaye Prime Plus
Author-signed copy
25% off on all MRP of books
Book Recomendation Per Year
Delivery is free for the entire year
Format:
Piracy Free
Express Delivery
Secure Payment
About the Book
Contemporary novel that deals with Advaitha philosophy, physics, Psychology and Srichakra Yantra.
ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Book Details
-
ISBNsahityalokatarka
-
Pages228
-
Avg Reading Time8 hrs
-
Age18+ yrs
-
Country of OriginIndia
Recommended For You
Uttara
- Author Name:
Supreeth K N
- Book Type:

- Description:
Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Amrapali
- Author Name:
Gayathriraj
- Book Type:

- Description:
ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Aparoopada Purana Katheglu
- Author Name:
Asha Raghu
- Book Type:

- Description:
A collection of mythological stories retold. ಅಜ್ಜಿ ಅಜ್ಜಂದಿರು ಮೊಮ್ಮಕ್ಕಳನ್ನು ಕೂರಿಸಿಕೊಂಡು ಕಥೆ ಹೇಳುತ್ತಿದ್ದ ಕಾಲವೊಂದಿತ್ತು. ಒಂದೂರಲ್ಲಿ ಒಬ್ಬ ರಾಜಕುಮಾರಿ ಇದ್ದಳು ಎನ್ನುತ್ತಾ ಆರಂಭವಾಗುತ್ತಿದ್ದ ಕಾಲ್ಪನಿಕ ಕಥೆಯಲ್ಲಿ ತಂತ್ರಜ್ಞಾನಕ್ಕೂ ಮೀರಿದ ಕಥಾವಸ್ತುಗಳು ಬಂದೊಗುತ್ತಿದ್ದವು. ಇಂತಹ ಕಾಲ್ಪನಿಕ, ಪೌರಾಣಿಕ, ಜಾನಪದ ಕಥೆಗಳಲ್ಲಿ ನೀತಿ ಪಾಠವೂ ಇರುತ್ತಿತ್ತು. ಆದರೆ ಇಂದಿನ ಮಕ್ಕಳಿಗೆ ಇವೆಲ್ಲಾ ದಕ್ಕುತ್ತಿರುವುದು ಸಂದೇಹವೇ ಸರಿ. ಗ್ಯಾಜೆಟ್ ಲೋಕದಲ್ಲಿ ಮುಳುಗಿರುವ ಮಕ್ಕಳಿಗೆ ಕಥೆ ಹೇಳುವ ಪುರುಸೊತ್ತು ಮನೆಯ ಸದಸ್ಯರಿಗೆ ಇರುವುದಿಲ್ಲ. ಮಕ್ಕಳೂ ಕೂಡ ತಂತ್ರಜ್ಞಾನದ ತ್ವರಿತ ಬೆಳವಣಿಗೆಗೆ ತಕ್ಕಂತೆ ಇಂತಹ ನೀತಿ ಪಾಠಗಳನ್ನು ಯೂಟ್ಯೂಬ್, ಗೂಗಲ್ನಲ್ಲಿ ನೋಡಲು ಶುರುವಿಟ್ಟುಕೊಂಡಿರುತ್ತಾರೆ. ಲೇಖಕಿ ಆಶಾ ರಘು ಅವರು ಇಂದಿನ ಸಿದ್ಧ ಮಾದರಿಯನ್ನು ಒಡೆಯಲು ಅಪರೂಪದ ಪುರಾಣದ ಕಥೆಗಳನ್ನು ಹೆಣೆದಿದ್ದಾರೆ. ಇವು ಪೌರಾಣಿಕ ಕಥೆಗಳೆ ಆಗಿದ್ದರೂ ಕಥಾ ವಸ್ತು ಹಾಗೂ ಹೆಣೆದಿರುವ ರೀತಿ ವಿಭಿನ್ನವಾಗಿದೆ. ರಾಮ-ಸೀತೆಯ ರಾಮಾಯಣದಲ್ಲಿ ಚೂಡಾಮಣಿಯ ಮೂಲಕ ಅವರಿಬ್ಬರ ಪ್ರೀತಿ ಕಟ್ಟಿಕೊಟ್ಟಿರುವುದು, ಅರ್ಧನಾರೀಶ್ವರ ಪರಿಕಲ್ಪನೆ ಇವೆಲ್ಲವೂ ಓದುಗರಿಗೆ ಹೊಸತನವನ್ನು ಮೂಡಿಸುತ್ತವೆ.
Vaijayantipura Kadamba Mayooravarmana Maha Charite
- Author Name:
Santoshkumar Mehandale
- Book Type:

- Description:
DESCRIPTION AWAITED
Vaijayantipura Kadamba Mayooravarmana Maha Charite
Santoshkumar Mehandale
17% off₹ 395
₹ 327.85
Available
Hindutva Ka Ganarajya : Sangh Aur Bhartiya Loktantra
- Author Name:
Badri Narayan
- Book Type:

- Description:
बद्री नारायण 'हिन्दुत्व का गणराज्य' में लगातार विस्तार करते संघ परिवार के उद्देश्यों और रणनीतियों पर एक विहंगम दृष्टि डालते हैं। वे बताते हैं कि मौजूदा भारत में वह शायद अकेली शक्ति है जो एक व्यापक और सामूहिक नैरेटिव की अहमियत को समझती है। ... जो लोग हिन्दुत्व की राजनीतिक अपील को समझना चाहते हैं, उनको यह किताब जरूर पढ़नी चाहिए। —राजीव भार्गव राष्ट्रीय स्वयंसेवक संघ बर्फ़ की उस चट्टान की तरह है जिसका सिर्फ़ ऊपरी हिस्सा हमें दिखाई देता है, उसका वास्तविक प्रभाव लेकिन उस हिस्से से प्रसरित होता है जो दिखाई नहीं देता। 2014 के आम चुनाव में नरेन्द्र मोदी को नेता के रूप में चुनने से लेकर 2019 के चुनाव अभियान तक राष्ट्रीय स्वयं सेवक संघ का प्रभाव निर्णायक रहा है। राष्ट्रीय राजनीति में भाजपा के उत्थान के पीछे भी उन्हीं की ताक़त है। यह जरूरी और आँख खोल देनेवाली किताब बताती है कि आएएसएस के शैक्षिक, सांस्कृतिक और सामाजिक संगठनों का विशाल नेटवर्क भारतीय चेतना में कैसे इतनी गहरी पैठ बना रहा है, और कैसे लामबन्दी की अपनी नई तकनीकों से उसने दलितों, पिछड़ी जातियों, आदिवासियों और हाशिये के अन्य जन-गण को अपने साथ जोड़कर भारत के एक बड़े तबके को हिन्दुत्व की तरफ़ खींचा है। यही वह सामाजिक समीकरण है जिसका लाभ भाजपा चुनावी राजनीति से जाति को बहिष्कृत किए बिना भी उठा पाती है। ज़मीनी स्तर पर किए गए व्यापक शोध-सर्वेक्षण और आरएसएस कार्यकर्ताओं से किए गए साक्षात्कारों की रोशनी में यह अध्ययन बहुत स्पष्ट रूप में बताता है कि कैसे देश में एक नई जनता गढ़ी जा रही है जो भारतीय लोकतंत्र के भविष्य का निर्धारण करनेवाली है।
The Untold Story of Kashmeer
- Author Name:
Santoshkumar Mehandale
- Book Type:

- Description:
DESCRIPTION AWAITED
Vaigyanik Bhautikvad
- Author Name:
Rahul Sankrityayan
- Book Type:

- Description:
‘वैज्ञानिक भौतिकवाद’ आज के वैज्ञानिक युग के उस चरण की व्याख्या है जिसमें साइंस के नाम पर मृत विचारों की अपेक्षा नए वैज्ञानिक विचारों व आलोक में मानवीय नैतिकता, धर्म, समाज, दर्शन, मूल्यवत्ता और मानवीय सम्बन्धों की व्याख्या की गई है। जर्मन दार्शनिक हीगेल ने जिस द्वन्द्वात्मक सिद्धान्त पर आध्यात्मिकता की व्याख्या की थी, मार्क्स ने उसी द्वन्द्वात्मक सिद्धान्त के प्रयोग से भौतिकवाद की व्याख्या की। राहुल जी की पुस्तक वैज्ञानिक भौतिकवाद मूलतः द्वन्द्वात्मक भौतिकवाद को ही प्रतिपादित करने के लिए लिखी गई पुस्तक है। पुस्तक को विद्वान लेखक ने तीन मुख्य अध्यायों में बाँटकर, इतिहास, दर्शन, समाजशास्त्र और धर्म आदि की पूरी व्याख्या प्रस्तुत की है। यह पुस्तक राहुल जी ने सबसे पहले 1942 में लिखी थी जबकि देश में गांधी जी और गांधीवादी का बड़ा प्रबल समर्थन व्याप्त था। इसमें भारतीय सन्दर्भ को लेकर गांधीवाद की विवेचना है। भारतीय चिन्तन और दर्शन की दृष्टि से यह पुस्तक सर्वप्रथम भारतीय साहित्य में विशेषकर हिन्दी में एक बहुत बड़ी कमी की पूर्ति करती है। दार्शनिक दृष्टि से ‘वैज्ञानिक भौतिकवाद’ अपनी छोटी-सी काया में ही अठारहवीं और उन्नीसवीं शताब्दी के यूरोपीय चिन्तन को सूत्र रूप में भारतीय सन्दर्भ के साथ प्रस्तुत करती है। वस्तुतः इस पुस्तक के अध्ययन से कोई भी भारतीय भाषा-भाषी पाश्चात्य चिन्तन-प्रणाली को भली-भाँति जान सकता है।
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Avartha
- Author Name:
Asha Raghu
- Book Type:

- Description:
DESCRIPTION AWAITED
Priyee Chaarusheele
- Author Name:
Nagaraja Vastarey
- Book Type:

- Description:
ಐಳ ಮತ್ತು ಮಾತಂಗಿ ಎನ್ನುವ ಒಂದು ಯುವ ಜೋಡಿ, ಪುರಿಯ ಜಗನ್ನಾಥ ಮಂದಿರದ ಸುತ್ತಲೂ ಒಂದು ಸಂಜೆ ಕಳೆಯುವ ಈ ಅಪರೂಪದ ಪ್ರೇಮಕಥನವು, ಕನ್ನಡಕ್ಕೆ ಹೊಸದೇ ಒಂದು ಬಗೆಯ ಕಾದಂಬರಿಯ ಜಗತ್ತನ್ನು ತೆರೆದು ಕೊಟ್ಟಿದೆ. ನಾಗರಾಜ ವಸ್ತಾರೆಯವರ ಅಪರೂಪದ ಕಾವ್ಯಮಯ ಭಾಷೆಯು ಈ ಕಾದಂಬರಿಯ ಉದ್ದಕ್ಕೂ ವಿಶೇಷ ಮೆರುಗನ್ನು ನೀಡಿದೆ.
agedashtu nakshatra
- Author Name:
Sumangala
- Book Type:

- Description:
ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Badaladare Yochane Nimmade Geluvu
- Author Name:
Dr Naga H Hubli
- Book Type:

- Description:
ಬದುಕನ್ನು ಗೆಲ್ಲುವ ಕುರಿತಂತೆ ಸಾಕಷ್ಟು ಪುಸ್ತಕಗಳು ನಮ್ಮ ನಡುವೆ ಬಂದು ಹೋಗಿವೆ, ಬರುತ್ತಲೂ ಇವೆ. ಅತ್ಮೀಯರಾದ ಡಾ. ನಾಗ ಎಚ್ ಹುಬ್ಳಿ ಅವರ ಬದುಕನ್ನು ಗೆಲ್ಲುವ ಕಲೆಗೆ ಕನ್ನಡಿ ಹಿಡಿಯುವುದರ ಜೊತೆಗೆ, ಕುಸಿದ ಮನಸ್ಸುಗಳಿಗೆ ಕಾಯಕಲ್ಪ ನೀಡುವ ಕೆಲಸವನ್ನೂ ಮಾಡಿದೆ. ಬದುಕು ವೈಚಿತ್ರಗಳ ಗಡು, ಇಲ್ಲ ನಾವು ಧನಾತ್ಮಕ ಅಂಶಗಳಿಗೇ ಜೋತು ಬೀಳಲಾಗುವುದಿಲ್ಲ ಋಣಾತ್ಮಕತೆಯನ್ನು ಹೇರಿಕೊಂಡು ಮುಂದೆ ಸಾಗುವ ಕೌಶಲವನ್ನು ಬದುಕು ಬಿಡುತ್ತದೆ. ಈ ಅನಿವಾರ್ಯತೆಯನ್ನು ಅರ್ಥಮಾಡಿಕೊಳ್ಳದ ಮನಸ್ಸುಗಳು ಅಡಿತಪ್ಪುವ ಅಪಾಯವನ್ನು ನಾವು ನೋಡುತ್ತಲೇ ಇದ್ದೇವೆ. ಆ ಬಗೆಯ ಪತನಕ್ಕೆ ಸಕಾಲಿಕವಾದ ಮಾರ್ಗದರ್ಶನದ ಕೊರತೆ ನಿಮಿತ್ತವಾಗುವುದೂ ಇದೆ. ಲೇಖಕರು ಅಂಥ ಅಂಶಗಳ ಮೇಲೆಲ್ಲ ಕ್ಷಕಿರಣ ಬೀರಿ ತಿದ್ದುವಿಕೆಗೆ ನಾವು ಒಡ್ಡಿಕೊಂಡು ಬದುಕು ಸಹನೀಯವಾಗುವುದು ಹೇಗೆ ಅರಳುವುದು ಹೇಗೆ ಎಂಬುದನ್ನು ಉದಾಹರಣೆ ಸಹಿತವಾಗಿ ಹೇಳಿದ್ದಾರೆ. ಈ ಹೊತ್ತಗೆಯಲ್ಲಿ ನಾಗ ಎಚ್ ಹುಬ್ಳಿ ಅವರು ಬೋಧಕರೂ ಆಗಿರುವುದರಿಂದಾಗಿ ವಿಷಯ ಮಂಡನೆಯ ಕಲೆ ಅವರಿಗೆ ಸಿದ್ಧಿಸಿದೆ, ಬೋಧಕರೊಬ್ಬರು ಲೇಖಕರೂ ಆಗುವ ಸಂದರ್ಭದಲ್ಲಿ ಸಾಹಿತ್ಯಕ್ಕೆ ಸಂದಾಯವಾಗುವ ಲಾಭಗಳು ಹಲವಿವೆ. 'ಪ್ರಸ್ತುತಿ' ಅದರಲ್ಲೊಂದು. ನಮ್ಮ ಪಠ್ಯಪುಸ್ತಕಗಳಲ್ಲೂ ಈ ತರದ ಬರಹಗಳು ಅಳವಡಿಕೆಯಾಗಬೇಕಾದ ಅವಶ್ಯಕತೆ ಇದೆ. ಶೈಕ್ಷಣಿಕ ಹಂತದಲ್ಲೇ ಮಕ್ಕಳಿಗೆ ಬದುಕನ್ನು ಎದುರಿಸುವ ಕಲೆಯನ್ನು ಕಲಿಸಿಕೊಡುವುದು ಎಂದರೆ, ಅವರ ಭವಿಷ್ಯಕ್ಕೆ ಎರಡೆರಡು ರಕ್ಷಾಕವಚಗಳನ್ನು ಹೆಣೆದುಕೊಟ್ಟಂತೆಯೇ ಸರಿ ನಾಗ ಎಚ್, ಹುಬ್ಳಿ ಅವರ ಈ ಕೃತಿಯಾಗಲೀ, ಕೃತಿಯ ಭಾಗಗಳಾಗಲೀ ಮೇಲೆ ಹೇಳಿದ ಶೈಕ್ಷಣಿಕ ಆಶಯಗಳಿಗೆ ಸಲ್ಲುವಂತಾಗಲಿ. - 'ಎನ್ನೇಬಿ' ಮೊಗ್ರಾಲ್ ಪುತ್ತೂರು - ಸಂಪಾದಕರು ಮಂಗಳ ವಾರಪತ್ರಿಕೆ
Grace - Kannada
- Author Name:
Sayantan Datta +2
- Book Type:

- Description:
Grace had many questions. Why did she have to sit outside her classroom? Why did she have to wear pants instead of a dress? Why could transgender persons not study engineering? She wondered why science and technology education was not accepting of differences in people. And she decided to find answers in the courtroom. This is the story of Grace Banu, who is working towards making science and technology education more accessible for all. She was written by Sayantan Datta, Illustrated by Priya Dali and Kannada Translator by Hema Hebbagodi. Henkel Anand India Private Limited has supported the development of this book.This Book is Library of Congress Literacy Award Winner 2020 (Special Response award)
Mohanaswamy
- Author Name:
Vasudhendra
- Book Type:

- Description:
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Belakigintha Bellage
- Author Name:
M.S. Asha Devi
- Book Type:

- Description:
discriptation awaited
City of Stories
- Author Name:
Rukmini Banerji +1
- Book Type:

- Description:
Nobody in the city has time to tell a story, until Didi and a little girl start a tidal wave of stories, that washes over everybody. Read this fascinating fable of the transformation of a city into the City of Stories.
With You, Ma
- Author Name:
Adith A.K. +1
- Book Type:

- Description:
Aadya refuses to do anything without her Ma - whether it’s packing a bag for their holiday to Assam or it’s playing in the river. Will this trip make Aadya more self-reliant?
Customer Reviews
Be the first to write a review...
0 out of 5
Book