Hampi Express
(1)
₹
195
₹ 161.85 (17% off)
Available
Ships within 48 Hours
Free Shipping in India on orders above Rs. 1100
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Read moreAbout the Book
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ.
ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Book Details
-
ISBN9789384908201
-
Pages150
-
Avg Reading Time5 hrs
-
Age18+ yrs
-
Country of OriginIndia
Recommended For You
Mohanaswamy
- Author Name:
Vasudhendra
- Book Type:

- Description:
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Everest
- Author Name:
Jon Krakauers +1
- Book Type:

- Description:
ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Aidu Paise VaradakshiNe
- Author Name:
Vasudhendra
- Book Type:

- Description:
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Kannadada Muvattu Kathegalu
- Author Name:
Krishnamurthy Hanur and Fakir Mohammed Katpadi
- Book Type:

- Description:
discriptation awaited
Kannadada Muvattu Kathegalu
Krishnamurthy Hanur and Fakir Mohammed Katpadi
17% off₹ 150
₹ 124.5
Available
Naticharaami
- Author Name:
Santoshkumar Mehandale
- Book Type:

- Description:
ಸ್ವತಃ ಲೇಖಕರೇ ಬರೆದು ಸಂಪಾದಿಸಿದ ಶಾಟ್ ಕಥೆಗಳು ಮತ್ತು ವೈಶಿಷ್ಟ್ಯಗಳ ಸಂಗ್ರಹ
Hindi Kathegala Sangraha
- Author Name:
Bhisham Sahni
- Book Type:

- Description:
discriptation awaited
Appigowdana Shankapushpa
- Author Name:
Anjana Hegde
- Book Type:

- Description:
DESCRIPTION AWAITED
Kathabharana
- Author Name:
Ajith Harishi +1
- Book Type:

- Description:
DESCRIPTION AWAITED
Mara Hattada Meenu
- Author Name:
Vinayaka Aralasurali
- Book Type:

- Description:
DESCRIPTION AWAITED
Athala
- Author Name:
Jayanti Naik +1
- Book Type:

- Description:
awaited
Amrapali
- Author Name:
Gayathriraj
- Book Type:

- Description:
ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Belakigintha Bellage
- Author Name:
M.S. Asha Devi
- Book Type:

- Description:
discriptation awaited
City of Stories
- Author Name:
Rukmini Banerji +1
- Book Type:

- Description:
Nobody in the city has time to tell a story, until Didi and a little girl start a tidal wave of stories, that washes over everybody. Read this fascinating fable of the transformation of a city into the City of Stories.
Customer Reviews
Be the first to write a review...
3 out of 5
Book