Mohanaswamy
(2)
₹
270
₹ 224.1 (17% off)
Available
Ships within 48 Hours
Free Shipping in India on orders above Rs. 1100
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Read moreDon’t Miss Out
- Free Delivery
- 25% off on all MRP of books
- Author-signed copy
Subscribed already? Continue to your
benefits Login
You pay ₹999/Year
You will be auto-charged ₹999 every year. Cancel auto-charge anytime.
Benefits with Rachnaye Prime Plus
Author-signed copy
25% off on all MRP of books
Book Recomendation Per Year
Delivery is free for the entire year
Format:
Piracy Free
Express Delivery
Secure Payment
About the Book
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Book Details
-
ISBN9788196323820
-
Pages213
-
Avg Reading Time7 hrs
-
Age18+ yrs
-
Country of OriginIndia
Recommended For You
Hampi Express
- Author Name:
Vasudhendra
- Book Type:

- Description:
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Everest
- Author Name:
Jon Krakauers +1
- Book Type:

- Description:
ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Aidu Paise VaradakshiNe
- Author Name:
Vasudhendra
- Book Type:

- Description:
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
The Unboy Boy
- Author Name:
Richa Jha
- Book Type:


- Description:
Young Gagan is at ease being what he is: quiet, gentle, sensitive, and an animal and book lover. But his family and friends think of him as being not boy enough, and want to make him more boy-like. Gagan, however, has enough tricks up his sleeve to show the world that there are no boy-boys or unboy-boys. Just boys. And just girls. Gender stereotyping has strong under currents in the social fabric of India and in many cultures around the world. Richa Jha tackles this difficult subject with unburdened simplicity and lightness of tone. Gautam Benegal brings the characters to life with sensitivity and electrifying dynamism. His gentle and endearing water colours match the mood and pace of the story, making it an unforgettable read.
Kannadada Muvattu Kathegalu
- Author Name:
Krishnamurthy Hanur and Fakir Mohammed Katpadi
- Book Type:

- Description:
discriptation awaited
Kannadada Muvattu Kathegalu
Krishnamurthy Hanur and Fakir Mohammed Katpadi
17% off₹ 150
₹ 124.5
Available
Hindi Kathegala Sangraha
- Author Name:
Bhisham Sahni
- Book Type:

- Description:
discriptation awaited
Appigowdana Shankapushpa
- Author Name:
Anjana Hegde
- Book Type:

- Description:
DESCRIPTION AWAITED
Naticharaami
- Author Name:
Santoshkumar Mehandale
- Book Type:

- Description:
ಸ್ವತಃ ಲೇಖಕರೇ ಬರೆದು ಸಂಪಾದಿಸಿದ ಶಾಟ್ ಕಥೆಗಳು ಮತ್ತು ವೈಶಿಷ್ಟ್ಯಗಳ ಸಂಗ್ರಹ
Kathabharana
- Author Name:
Ajith Harishi +1
- Book Type:

- Description:
DESCRIPTION AWAITED
Mara Hattada Meenu
- Author Name:
Vinayaka Aralasurali
- Book Type:

- Description:
DESCRIPTION AWAITED
Athala
- Author Name:
Jayanti Naik +1
- Book Type:

- Description:
awaited
Badaladare Yochane Nimmade Geluvu
- Author Name:
Dr Naga H Hubli
- Book Type:

- Description:
ಬದುಕನ್ನು ಗೆಲ್ಲುವ ಕುರಿತಂತೆ ಸಾಕಷ್ಟು ಪುಸ್ತಕಗಳು ನಮ್ಮ ನಡುವೆ ಬಂದು ಹೋಗಿವೆ, ಬರುತ್ತಲೂ ಇವೆ. ಅತ್ಮೀಯರಾದ ಡಾ. ನಾಗ ಎಚ್ ಹುಬ್ಳಿ ಅವರ ಬದುಕನ್ನು ಗೆಲ್ಲುವ ಕಲೆಗೆ ಕನ್ನಡಿ ಹಿಡಿಯುವುದರ ಜೊತೆಗೆ, ಕುಸಿದ ಮನಸ್ಸುಗಳಿಗೆ ಕಾಯಕಲ್ಪ ನೀಡುವ ಕೆಲಸವನ್ನೂ ಮಾಡಿದೆ. ಬದುಕು ವೈಚಿತ್ರಗಳ ಗಡು, ಇಲ್ಲ ನಾವು ಧನಾತ್ಮಕ ಅಂಶಗಳಿಗೇ ಜೋತು ಬೀಳಲಾಗುವುದಿಲ್ಲ ಋಣಾತ್ಮಕತೆಯನ್ನು ಹೇರಿಕೊಂಡು ಮುಂದೆ ಸಾಗುವ ಕೌಶಲವನ್ನು ಬದುಕು ಬಿಡುತ್ತದೆ. ಈ ಅನಿವಾರ್ಯತೆಯನ್ನು ಅರ್ಥಮಾಡಿಕೊಳ್ಳದ ಮನಸ್ಸುಗಳು ಅಡಿತಪ್ಪುವ ಅಪಾಯವನ್ನು ನಾವು ನೋಡುತ್ತಲೇ ಇದ್ದೇವೆ. ಆ ಬಗೆಯ ಪತನಕ್ಕೆ ಸಕಾಲಿಕವಾದ ಮಾರ್ಗದರ್ಶನದ ಕೊರತೆ ನಿಮಿತ್ತವಾಗುವುದೂ ಇದೆ. ಲೇಖಕರು ಅಂಥ ಅಂಶಗಳ ಮೇಲೆಲ್ಲ ಕ್ಷಕಿರಣ ಬೀರಿ ತಿದ್ದುವಿಕೆಗೆ ನಾವು ಒಡ್ಡಿಕೊಂಡು ಬದುಕು ಸಹನೀಯವಾಗುವುದು ಹೇಗೆ ಅರಳುವುದು ಹೇಗೆ ಎಂಬುದನ್ನು ಉದಾಹರಣೆ ಸಹಿತವಾಗಿ ಹೇಳಿದ್ದಾರೆ. ಈ ಹೊತ್ತಗೆಯಲ್ಲಿ ನಾಗ ಎಚ್ ಹುಬ್ಳಿ ಅವರು ಬೋಧಕರೂ ಆಗಿರುವುದರಿಂದಾಗಿ ವಿಷಯ ಮಂಡನೆಯ ಕಲೆ ಅವರಿಗೆ ಸಿದ್ಧಿಸಿದೆ, ಬೋಧಕರೊಬ್ಬರು ಲೇಖಕರೂ ಆಗುವ ಸಂದರ್ಭದಲ್ಲಿ ಸಾಹಿತ್ಯಕ್ಕೆ ಸಂದಾಯವಾಗುವ ಲಾಭಗಳು ಹಲವಿವೆ. 'ಪ್ರಸ್ತುತಿ' ಅದರಲ್ಲೊಂದು. ನಮ್ಮ ಪಠ್ಯಪುಸ್ತಕಗಳಲ್ಲೂ ಈ ತರದ ಬರಹಗಳು ಅಳವಡಿಕೆಯಾಗಬೇಕಾದ ಅವಶ್ಯಕತೆ ಇದೆ. ಶೈಕ್ಷಣಿಕ ಹಂತದಲ್ಲೇ ಮಕ್ಕಳಿಗೆ ಬದುಕನ್ನು ಎದುರಿಸುವ ಕಲೆಯನ್ನು ಕಲಿಸಿಕೊಡುವುದು ಎಂದರೆ, ಅವರ ಭವಿಷ್ಯಕ್ಕೆ ಎರಡೆರಡು ರಕ್ಷಾಕವಚಗಳನ್ನು ಹೆಣೆದುಕೊಟ್ಟಂತೆಯೇ ಸರಿ ನಾಗ ಎಚ್, ಹುಬ್ಳಿ ಅವರ ಈ ಕೃತಿಯಾಗಲೀ, ಕೃತಿಯ ಭಾಗಗಳಾಗಲೀ ಮೇಲೆ ಹೇಳಿದ ಶೈಕ್ಷಣಿಕ ಆಶಯಗಳಿಗೆ ಸಲ್ಲುವಂತಾಗಲಿ. - 'ಎನ್ನೇಬಿ' ಮೊಗ್ರಾಲ್ ಪುತ್ತೂರು - ಸಂಪಾದಕರು ಮಂಗಳ ವಾರಪತ್ರಿಕೆ
Grace - Kannada
- Author Name:
Sayantan Datta +2
- Book Type:

- Description:
Grace had many questions. Why did she have to sit outside her classroom? Why did she have to wear pants instead of a dress? Why could transgender persons not study engineering? She wondered why science and technology education was not accepting of differences in people. And she decided to find answers in the courtroom. This is the story of Grace Banu, who is working towards making science and technology education more accessible for all. She was written by Sayantan Datta, Illustrated by Priya Dali and Kannada Translator by Hema Hebbagodi. Henkel Anand India Private Limited has supported the development of this book.This Book is Library of Congress Literacy Award Winner 2020 (Special Response award)
Customer Reviews
5 out of 5
Book
17/05/2025
Saif SHAIKH
Awesome